ರಸ್ತೆಯಲ್ಲಿ ಮರಣಹೊಂದಿದ್ದ ರಾಷ್ಟ್ರಪಕ್ಷಿ ನವಿಲಿನ ಗೌರವಯುತವಾಗಿ ಅಂತ್ಯಸಂಸ್ಕಾರಕ್ಕೆ ಅರಣ್ಯಧಿಕಾರಿಗಳಿಗೆ ಹಸ್ತಾಂತರಿಸಿದ ಕಾಪುವಿನ ಯುವಕರ ತಂಡ.
ಕಾಪು: ಪಡುಬಿದ್ರಿ ಎರ್ಮಾಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಣಹೊಂದಿದ್ದ ರಾಷ್ಟ್ರ ಪಕ್ಷಿ ನವಿಲ ನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳಗೆ ಮಾಹಿತಿ ನೀಡಿ ಮರಣಹೊಂದಿದ ನವಿಲನ್ನು ಕಾಪುವಿನ ಉಪ ವಲಯ ಅರಣ್ಯಧಿಕಾರಿಗೆ ತುಳುನಾಡು ಹಿಂದೂ ಸೇನೆಯ ಕಾರ್ಯಕರ್ತರು ಹಸ್ತಾಂತರಿಸಿದರು.
ಈ ಸಂಧರ್ಭದಲ್ಲಿ ಚಿತ್ತನ್ ಮೂಳೂರು,ಶಿವಾನಂದ ಕಾಪು,ನಿತಿನ್,ಪ್ರಶಾಂತ್ ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…