Featured

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಬಚ್ಪನ್ ಕಾ ಪ್ಯಾರ್’ ಖ್ಯಾತಿಯ ಸಹದೇವ್ ದಿರ್ಡೋ – Vishwanews24

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಬಚ್ಪನ್ ಕಾ ಪ್ಯಾರ್’ ಖ್ಯಾತಿಯ ಸಹದೇವ್ ದಿರ್ಡೋ ; ಗಂಭೀರ ಸ್ಥಿತಿಯಲ್ಲಿ ವೈರಲ್ ಹುಡುಗ – Vishwanews24

ಬಚ್‌ಪನ್ ಕಾ ಪ್ಯಾರ್ ಹಾಡಿನ ಮೂಲಕ ರಾತ್ರೋ ರಾತ್ರಿ ವೈರಲ್ ಆದ ಬಾಲಕ ಸಹದೇವ್ ದಿರ್ಡೋ ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಚ್‌ಪನ್ ಕಾ ಪ್ಯಾರ್ ಮೇರ ಭೂಲ್ ನಯಿ ಜಾನಾ ಎಂದು ಹಾಡಿದ್ದ ಹುಡುಗನ ವಿಡಿಯೋ ಇನ್‌ಸ್ಟಗ್ರಾಮ್ ಸೇರಿ ಸೋಷಿಯಲ್ ಮಿಡಿಯಾ ಫ್ಲಾಟ್‌ಫಾರ್ಮ್‌ನಲ್ಲಿ ಟ್ರೆಂಡ್ ಆಗಿತ್ತು. ಇದೀಗ ಅಪಘಾತದಲ್ಲಿ ಬಾಲಕನ ತಲೆಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಈ ಕಾರಣಗಳಿಂದಾಗಿ ಬಾಲಕನನ್ನು ಸುಕ್ಮಾದ ಜಿಲ್ಲಾ ಆಸ್ಪತ್ರೆಯಿಂದ ಜಗ್ದಲ್‌ಪುರದ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ.

ವರದಿಗಳ ಪ್ರಕಾರ ಸಚ್‌ದೇವ್ ಕುಟುಂಬಸ್ಥರೊಂದಿಗೆ ಸುಕ್ಮಾಗೆ ಬರುತ್ತಿದ್ದ. ಈ ಸಂದರ್ಭ ಬೈಕ್ ಕ್ರಾಶ್ ಆಗಿದೆ. ಇದರಿಂದ ಸಚ್‌ದೇವ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಸುಕ್ಮಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಬಾಲಕನನ್ನು ವೈದ್ಯಕೀಯ ಕಾಲೇಜಿಗೆ ಶಿಫ್ಟ್ ಮಾಡಲಾಗಿದೆ.

ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಈ ವಿಚಾರದಲ್ಲಿ ಸಹಾಯ ಮಾಡಿದ್ದಾರೆ. ಸಚ್‌ದೇವ್ ದಿರ್ಡೋ ಅವರ ಅಪಘಾತದ ಸುದ್ದಿಯ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿ ಭೂಪೇಶ್ಬಾಘೇಲ್ ಅವರು ಜಿಲ್ಲಾಧಿಕಾರಿ ಶ್ರೀ ವಿನೀತ್ ನಂದನ್ವಾರ್ ಸುಕ್ಮಾ ಡಿಸ್ಟ್ ಅವರಿಗೆ ಶೀಘ್ರದಲ್ಲಿಯೇ ಉತ್ತಮ ವೈದ್ಯಕೀಯ ನೆರವು ನೀಡುವಂತೆ ಸೂಚಿಸಿದ್ದಾರೆ ಎಂದು ಛತ್ತೀಸ್ಗಢದ ಸಿಎಂಒ ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

25 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

37 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 hour ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

3 hours ago