Featured

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಬಚ್ಪನ್ ಕಾ ಪ್ಯಾರ್’ ಖ್ಯಾತಿಯ ಸಹದೇವ್ ದಿರ್ಡೋ – Vishwanews24

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಬಚ್ಪನ್ ಕಾ ಪ್ಯಾರ್’ ಖ್ಯಾತಿಯ ಸಹದೇವ್ ದಿರ್ಡೋ ; ಗಂಭೀರ ಸ್ಥಿತಿಯಲ್ಲಿ ವೈರಲ್ ಹುಡುಗ – Vishwanews24

ಬಚ್‌ಪನ್ ಕಾ ಪ್ಯಾರ್ ಹಾಡಿನ ಮೂಲಕ ರಾತ್ರೋ ರಾತ್ರಿ ವೈರಲ್ ಆದ ಬಾಲಕ ಸಹದೇವ್ ದಿರ್ಡೋ ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಚ್‌ಪನ್ ಕಾ ಪ್ಯಾರ್ ಮೇರ ಭೂಲ್ ನಯಿ ಜಾನಾ ಎಂದು ಹಾಡಿದ್ದ ಹುಡುಗನ ವಿಡಿಯೋ ಇನ್‌ಸ್ಟಗ್ರಾಮ್ ಸೇರಿ ಸೋಷಿಯಲ್ ಮಿಡಿಯಾ ಫ್ಲಾಟ್‌ಫಾರ್ಮ್‌ನಲ್ಲಿ ಟ್ರೆಂಡ್ ಆಗಿತ್ತು. ಇದೀಗ ಅಪಘಾತದಲ್ಲಿ ಬಾಲಕನ ತಲೆಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಈ ಕಾರಣಗಳಿಂದಾಗಿ ಬಾಲಕನನ್ನು ಸುಕ್ಮಾದ ಜಿಲ್ಲಾ ಆಸ್ಪತ್ರೆಯಿಂದ ಜಗ್ದಲ್‌ಪುರದ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ.

ವರದಿಗಳ ಪ್ರಕಾರ ಸಚ್‌ದೇವ್ ಕುಟುಂಬಸ್ಥರೊಂದಿಗೆ ಸುಕ್ಮಾಗೆ ಬರುತ್ತಿದ್ದ. ಈ ಸಂದರ್ಭ ಬೈಕ್ ಕ್ರಾಶ್ ಆಗಿದೆ. ಇದರಿಂದ ಸಚ್‌ದೇವ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಸುಕ್ಮಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಬಾಲಕನನ್ನು ವೈದ್ಯಕೀಯ ಕಾಲೇಜಿಗೆ ಶಿಫ್ಟ್ ಮಾಡಲಾಗಿದೆ.

ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಈ ವಿಚಾರದಲ್ಲಿ ಸಹಾಯ ಮಾಡಿದ್ದಾರೆ. ಸಚ್‌ದೇವ್ ದಿರ್ಡೋ ಅವರ ಅಪಘಾತದ ಸುದ್ದಿಯ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿ ಭೂಪೇಶ್ಬಾಘೇಲ್ ಅವರು ಜಿಲ್ಲಾಧಿಕಾರಿ ಶ್ರೀ ವಿನೀತ್ ನಂದನ್ವಾರ್ ಸುಕ್ಮಾ ಡಿಸ್ಟ್ ಅವರಿಗೆ ಶೀಘ್ರದಲ್ಲಿಯೇ ಉತ್ತಮ ವೈದ್ಯಕೀಯ ನೆರವು ನೀಡುವಂತೆ ಸೂಚಿಸಿದ್ದಾರೆ ಎಂದು ಛತ್ತೀಸ್ಗಢದ ಸಿಎಂಒ ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

23 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

23 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago