Featured

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಬಚ್ಪನ್ ಕಾ ಪ್ಯಾರ್’ ಖ್ಯಾತಿಯ ಸಹದೇವ್ ದಿರ್ಡೋ – Vishwanews24

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಬಚ್ಪನ್ ಕಾ ಪ್ಯಾರ್’ ಖ್ಯಾತಿಯ ಸಹದೇವ್ ದಿರ್ಡೋ ; ಗಂಭೀರ ಸ್ಥಿತಿಯಲ್ಲಿ ವೈರಲ್ ಹುಡುಗ – Vishwanews24

ಬಚ್‌ಪನ್ ಕಾ ಪ್ಯಾರ್ ಹಾಡಿನ ಮೂಲಕ ರಾತ್ರೋ ರಾತ್ರಿ ವೈರಲ್ ಆದ ಬಾಲಕ ಸಹದೇವ್ ದಿರ್ಡೋ ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಚ್‌ಪನ್ ಕಾ ಪ್ಯಾರ್ ಮೇರ ಭೂಲ್ ನಯಿ ಜಾನಾ ಎಂದು ಹಾಡಿದ್ದ ಹುಡುಗನ ವಿಡಿಯೋ ಇನ್‌ಸ್ಟಗ್ರಾಮ್ ಸೇರಿ ಸೋಷಿಯಲ್ ಮಿಡಿಯಾ ಫ್ಲಾಟ್‌ಫಾರ್ಮ್‌ನಲ್ಲಿ ಟ್ರೆಂಡ್ ಆಗಿತ್ತು. ಇದೀಗ ಅಪಘಾತದಲ್ಲಿ ಬಾಲಕನ ತಲೆಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಈ ಕಾರಣಗಳಿಂದಾಗಿ ಬಾಲಕನನ್ನು ಸುಕ್ಮಾದ ಜಿಲ್ಲಾ ಆಸ್ಪತ್ರೆಯಿಂದ ಜಗ್ದಲ್‌ಪುರದ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ.

ವರದಿಗಳ ಪ್ರಕಾರ ಸಚ್‌ದೇವ್ ಕುಟುಂಬಸ್ಥರೊಂದಿಗೆ ಸುಕ್ಮಾಗೆ ಬರುತ್ತಿದ್ದ. ಈ ಸಂದರ್ಭ ಬೈಕ್ ಕ್ರಾಶ್ ಆಗಿದೆ. ಇದರಿಂದ ಸಚ್‌ದೇವ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಸುಕ್ಮಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಬಾಲಕನನ್ನು ವೈದ್ಯಕೀಯ ಕಾಲೇಜಿಗೆ ಶಿಫ್ಟ್ ಮಾಡಲಾಗಿದೆ.

ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಈ ವಿಚಾರದಲ್ಲಿ ಸಹಾಯ ಮಾಡಿದ್ದಾರೆ. ಸಚ್‌ದೇವ್ ದಿರ್ಡೋ ಅವರ ಅಪಘಾತದ ಸುದ್ದಿಯ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿ ಭೂಪೇಶ್ಬಾಘೇಲ್ ಅವರು ಜಿಲ್ಲಾಧಿಕಾರಿ ಶ್ರೀ ವಿನೀತ್ ನಂದನ್ವಾರ್ ಸುಕ್ಮಾ ಡಿಸ್ಟ್ ಅವರಿಗೆ ಶೀಘ್ರದಲ್ಲಿಯೇ ಉತ್ತಮ ವೈದ್ಯಕೀಯ ನೆರವು ನೀಡುವಂತೆ ಸೂಚಿಸಿದ್ದಾರೆ ಎಂದು ಛತ್ತೀಸ್ಗಢದ ಸಿಎಂಒ ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

1 hour ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

1 hour ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

1 hour ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

2 hours ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

2 hours ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

2 hours ago