Featured

ರಸ್ತೆ ಅಪಘಾತ : ಆರ್‌ಎಸ್‌ಎಸ್‌ ಹಿರಿಯ ಕಾರ್ಯಕರ್ತ ಸಾವು -Vishwanews24

ರಸ್ತೆ ಅಪಘಾತ : ಆರ್‌ಎಸ್‌ಎಸ್‌ ಹಿರಿಯ ಕಾರ್ಯಕರ್ತ ಸಾವು -Vishwanews24

ಬಂಟ್ವಾಳ,: ಪುತ್ತೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಹಿರಿಯ ಮುಖಂಡರೊಬ್ಬರು ಮೃತಪಟ್ಟಿದ್ದಾರೆ.

ಬಿ.ಸಿ.ರೋಡಿನ ಅಗ್ರಬೈಲ್ ನಿವಾಸಿ, ಆರೆಸ್ಸೆಸ್ ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿದ್ದ ವೆಂಕಟರಮಣ ಹೊಳ್ಳ (60) ಮೃತಪಟ್ಟವರು.

ಅವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಕಡಬ ಬಳಿಯ ಪೋಳ್ಯದಲ್ಲಿ ಬೈಕ್‌ ರಸ್ತೆ ವಿಭಜಕಕ್ಕೆ ಢಿಕ್ಕೆ ಹೊಡೆದಿದೆ ಎಂದು ತಿಳಿದು ಬಂದಿದೆ.

ವೆಂಕಟ್ರಮಣ ಹೊಳ್ಳ ಅವರ ಮ್ರತ ದೇಹ ಘಟನೆಯ ತುಸು ದೂರ ಬಿದ್ದಿದ್ದು ಅವರ ತಲೆ ಜಜ್ಜಿ ಹೋಗಿದೆ. ವೆಂಕಟ್ರಮಣ ಹೊಳ್ಳ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಬೇರೆ ಯಾವುದೋ ವಾಹನ ಡಿಕ್ಕಿಯಾಗಿ ಹೋಗಿರಬಹುದೇ ಎಂಬ ಶಂಕೆಯು ವ್ಯಕ್ತವಾಗುತ್ತಿದೆ. ಪುತ್ತೂರು ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕರಾಗಿ ಬಿ.ಸಿ.ರೋಡ್, ಸುಳ್ಯ, ಪುತ್ತೂರು ಸಹಿತ ಹಲವೆಡೆ ಯುವಕರಿಗೆ ಆತ್ಮನಿರ್ಭರರಾಗುವ ಉದ್ಯೋಗ ತರಬೇತಿ ಆಯೋಜಿಸುವ ಮೂಲಕ ವೆಂಕಟರಮಣ ಹೊಳ್ಳ ಗಮನ ಸೆಳೆದಿದ್ದರು.

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

9 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago