ಚಾಮರಾಜನಗರ: ಚಿತ್ರರಂಗಕ್ಕೂ ನನಗೂ ಸಂಪರ್ಕ ಕಡಿಮೆ. ಚಿತ್ರ ನಟಿ ರಾಗಿಣಿ ದ್ವಿವೇದಿಯನ್ನ ಪ್ರಚಾರಕ್ಕೆ ನಾವು ಕರೆಸಿರಲಿಲ್ಲ. ಚಿತ್ರ ರಂಗದಲ್ಲಿ ಕೆಲಸ ಮಾಡುವ ನನ್ನ ಸ್ನೇಹಿತರು ಪ್ರಚಾರಕ್ಕೆ ಕರೆಸಿದ್ದರು. ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ ಎಂದು ಸಚಿವ ನಾರಾಯಣ ಗೌಡ ಹೇಳಿದರು.
ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಗಿಣಿ ಜತೆ ಶಿವಪ್ರಕಾಶ್ ಮೂರು ವರ್ಷ ಕೆಲಸ ಮಾಡಿದ್ದಾರೆ. ಅವರ ಹೆಸರೂ ಕೇಳಿ ಬರುತ್ತಿದೆ. ಇದರ ಬಗ್ಗೆಯೂ ನನಗೆ ಗೊತ್ತಿಲ್ಲ. ನನ್ನ ಚುನಾವಣಾ ಪ್ರಚಾರಕ್ಕೆ ಅವರನ್ನ ಕರೆಸಿರಲಿಲ್ಲ. ಅವರೇ ಪ್ರಚಾರಕ್ಕೆ ಬಂದ್ರೆ ನಾವೇನು ಮಾಡೋಕೆ ಆಗುತ್ತೆ ಎಂದು ಪ್ರಶ್ನಿಸಿದರು.
ನಟಿ ರಾಗಿಣಿ ಪರವಾಗಿ ನಮ್ಮ ಪಕ್ಷದಲ್ಲಿ ಯಾರೂ ಇಲ್ಲ. ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾಗಮಂಗಲದಲ್ಲಿ ಗಾಂಜಾ ಮಾರಾಟ ಇದ್ದರೆ ಹಿಡಿದುಕೊಡಲಿ. ಇಲ್ಲವಾದ್ರೆ ನಮಗೆ ಅಕ್ರಮ ತಡೆಯಲು ಸಲಹೆ ನೀಡಲಿ ಎಂದು ಸಚಿವ ನಾರಾಯಣ ಗೌಡ ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…