ಚಾಮರಾಜನಗರ: ಚಿತ್ರರಂಗಕ್ಕೂ ನನಗೂ ಸಂಪರ್ಕ ಕಡಿಮೆ. ಚಿತ್ರ ನಟಿ ರಾಗಿಣಿ ದ್ವಿವೇದಿಯನ್ನ ಪ್ರಚಾರಕ್ಕೆ ನಾವು ಕರೆಸಿರಲಿಲ್ಲ. ಚಿತ್ರ ರಂಗದಲ್ಲಿ ಕೆಲಸ ಮಾಡುವ ನನ್ನ ಸ್ನೇಹಿತರು ಪ್ರಚಾರಕ್ಕೆ ಕರೆಸಿದ್ದರು. ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ ಎಂದು ಸಚಿವ ನಾರಾಯಣ ಗೌಡ ಹೇಳಿದರು.
ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಗಿಣಿ ಜತೆ ಶಿವಪ್ರಕಾಶ್ ಮೂರು ವರ್ಷ ಕೆಲಸ ಮಾಡಿದ್ದಾರೆ. ಅವರ ಹೆಸರೂ ಕೇಳಿ ಬರುತ್ತಿದೆ. ಇದರ ಬಗ್ಗೆಯೂ ನನಗೆ ಗೊತ್ತಿಲ್ಲ. ನನ್ನ ಚುನಾವಣಾ ಪ್ರಚಾರಕ್ಕೆ ಅವರನ್ನ ಕರೆಸಿರಲಿಲ್ಲ. ಅವರೇ ಪ್ರಚಾರಕ್ಕೆ ಬಂದ್ರೆ ನಾವೇನು ಮಾಡೋಕೆ ಆಗುತ್ತೆ ಎಂದು ಪ್ರಶ್ನಿಸಿದರು.
ನಟಿ ರಾಗಿಣಿ ಪರವಾಗಿ ನಮ್ಮ ಪಕ್ಷದಲ್ಲಿ ಯಾರೂ ಇಲ್ಲ. ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾಗಮಂಗಲದಲ್ಲಿ ಗಾಂಜಾ ಮಾರಾಟ ಇದ್ದರೆ ಹಿಡಿದುಕೊಡಲಿ. ಇಲ್ಲವಾದ್ರೆ ನಮಗೆ ಅಕ್ರಮ ತಡೆಯಲು ಸಲಹೆ ನೀಡಲಿ ಎಂದು ಸಚಿವ ನಾರಾಯಣ ಗೌಡ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…