Featured

ರಾಘವೇಂದ್ರ ವಾದಿರಾಜ ಆಚಾರ್ಯ ಮಾಲಕತ್ವದ “ಸುಶೀಲ ನಿರ್ಮಾಣ್” ಇಂಜಿನಿಯರಿಂಗ್ ಕನ್ಸ್ಟ್ರಕ್ಷನ್ ಪ್ರಧಾನ ಕಚೇರಿ ಕಾಪುವಿನಲ್ಲಿ ಅಗಸ್ಟ್ 16 ರಂದು ಶುಭಾರಂಭ- Vishwanews24

ರಾಘವೇಂದ್ರ ವಾದಿರಾಜ ಆಚಾರ್ಯ ಮಾಲಕತ್ವದ “ಸುಶೀಲ ನಿರ್ಮಾಣ್” ಇಂಜಿನಿಯರಿಂಗ್ ಕನ್ಸ್ಟ್ರಕ್ಷನ್ ಪ್ರಧಾನ ಕಚೇರಿ ಕಾಪುವಿನಲ್ಲಿ ಅಗಸ್ಟ್ 16 ರಂದು ಶುಭಾರಂಭ.

ಕಾಪು: ಕಟ್ಟಡ ಹಾಗೂ ಗೃಹ ನಿರ್ಮಾಣ, ಪ್ಲ್ಯಾನಿಂಗ್,ಮತ್ತು 3ಡಿ ವಿನ್ಯಾಸ ಹಾಗೂ ಅತ್ಯುತ್ತಮ ಇಂಟಿರಿಯರ್ ಡಿಸೈನ್ , ಲ್ಯಾಂಡ್ ಲಿಂಕ್ಸ್ ನಲ್ಲಿ ಕೂಡ ಗ್ರಾಹಕರಿಗೆ ಸೇವೆ ನೀಡಲಿರುವ ರಾಘವೇಂದ್ರ ವಾದಿರಾಜ ಆಚಾರ್ಯ ಮಾಲಕತ್ವದ “ಸುಶೀಲ ನಿರ್ಮಾಣ್” ಇಂಜಿನಿಯರಿಂಗ್ ಕನ್ಸ್ಟ್ರಕ್ಷನ್ ಇದರ ಪ್ರಧಾನ ಕಚೇರಿ ಕಾಪುವಿನ ಕೈಪುಂಜಾಲಿನಲ್ಲಿ ಅಗಸ್ಟ್ 16 ರಂದು ಶುಭಾರಂಭಗೊಳ್ಳಲಿದೆ.

ಕಾಪು ಕೈಪುಂಜಾಲಿನ ಮೊಗವೀರ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಗ್ರಾಹಕರ ಸೇವೆಗೆ ಪ್ರಧಾನ ಕಚೇರಿ ನಿರ್ಮಾಣವಾಗಿದ್ದು ಇಂಜಿನಿಯರಿಂಗ್ ಹಾಗೂ ಕನ್ಸ್ಟ್ರಕ್ಷನ್ ಸಂಬಂಧ ಪಟ್ಟ ದಾಖಲೆ ಪತ್ರ ಮತ್ತು ಲ್ಯಾಂಡ್ ಲಿಂಕ್ಸ್,ಸೇವೆಗಳು ಕೂಡ ಲಭ್ಯವಿರಲಿದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago