ಕಾಪು: ಕಟ್ಟಡ ಹಾಗೂ ಗೃಹ ನಿರ್ಮಾಣ, ಪ್ಲ್ಯಾನಿಂಗ್,ಮತ್ತು 3ಡಿ ವಿನ್ಯಾಸ ಹಾಗೂ ಅತ್ಯುತ್ತಮ ಇಂಟಿರಿಯರ್ ಡಿಸೈನ್ , ಲ್ಯಾಂಡ್ ಲಿಂಕ್ಸ್ ನಲ್ಲಿ ಕೂಡ ಗ್ರಾಹಕರಿಗೆ ಸೇವೆ ನೀಡಲಿರುವ ರಾಘವೇಂದ್ರ ವಾದಿರಾಜ ಆಚಾರ್ಯ ಮಾಲಕತ್ವದ “ಸುಶೀಲ ನಿರ್ಮಾಣ್” ಇಂಜಿನಿಯರಿಂಗ್ ಕನ್ಸ್ಟ್ರಕ್ಷನ್ ಇದರ ಪ್ರಧಾನ ಕಚೇರಿ ಕಾಪುವಿನ ಕೈಪುಂಜಾಲಿನಲ್ಲಿ ಅಗಸ್ಟ್ 16 ರಂದು ಶುಭಾರಂಭಗೊಳ್ಳಲಿದೆ.
ಕಾಪು ಕೈಪುಂಜಾಲಿನ ಮೊಗವೀರ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಗ್ರಾಹಕರ ಸೇವೆಗೆ ಪ್ರಧಾನ ಕಚೇರಿ ನಿರ್ಮಾಣವಾಗಿದ್ದು ಇಂಜಿನಿಯರಿಂಗ್ ಹಾಗೂ ಕನ್ಸ್ಟ್ರಕ್ಷನ್ ಸಂಬಂಧ ಪಟ್ಟ ದಾಖಲೆ ಪತ್ರ ಮತ್ತು ಲ್ಯಾಂಡ್ ಲಿಂಕ್ಸ್,ಸೇವೆಗಳು ಕೂಡ ಲಭ್ಯವಿರಲಿದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…