ಮೈಸೂರು : ಅಭಿವೃದ್ಧಿ ದೃಷ್ಟಿಕೋನ ನೋಡಿದಾಗ ಅದು ಬಿಜೆಪಿ ಕಡೆ ಇತ್ತು. ಹಾಗಾಗಿ ರಾಜಕೀಯಕ್ಕೆ ಬಂದ್ರೆ ಬಿಜೆಪಿ ಪಕ್ಷದ ಅಭ್ಯರ್ಥಿ ಆಗಬೇಕು ಎಂಬುದು ನನ್ನ ಆಸೆ ಆಗಿತ್ತು. ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು..
ನನ್ನ ಪ್ರಕಾರಣದಲ್ಲಿ ರಾಜಪ್ರಭುತ್ವಕ್ಕೂ ರಾಜಕಾರಣಕ್ಕೂ ವ್ಯತ್ಯಾಸ ಇಲ್ಲ. ಹಿಂದಿನ ರಾಜರೂ ಕೂಡ ರಾಜಕೀಯದ ಮೂಲಕ ಕೆಲಸ ಮಾಡಿದ್ದಾರೆ. ಸಮಾಜದಲ್ಲಿ ಅಭಿವೃದ್ಧಿ ತರಬೇಕಾದರೆ ರಾಜಕಾರಣವೇ ಮಾರ್ಗ. ಟೀಕೆಗಳನ್ನು ಸ್ವೀಕರಿಸಿ ಮಾನ್ಯ ಇರೋದನ್ನ ತಗೋಬೇಕು. ಮೈಸೂರು ಕೊಡಗು ಕ್ಷೇತ್ರ ರಾಜ ಪ್ರಭುತ್ವದಿಂದಲೂ ಎಲ್ಲಾ ಕ್ಷೇತ್ರ ಅಭಿವೃದ್ಧಿ ಕಂಡಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕು. ಅದರ ಜೊತೆಗೆ ನನ್ನದೇ ಆದ ಫ್ಲೇವರ್ ಸೇರಿಸಬೇಕಿದೆ. ಪ್ರವಾಸೋದ್ಯಮ ದೃಷ್ಟಿಯಿಂದ ದಕ್ಷಿಣ ಭಾರತದ ಕೇಂದ್ರವಾಗಿ ಮೈಸೂರನ್ನು ಮಾಡಬೇಕು ಎಂದು ಹೇಳಿದರು.
ಆಧುನಿಕ ಯೋಗ ಕೇಂದ್ರವಾಗಿ ಮೈಸೂರು ಮಾಡುವ ಯೋಜನೆ ಇದೆ. ಕೇಂದ್ರದ ಯೋಜನೆಯನ್ನು ಚಿಕ್ಕ ಗ್ರಾಮಕ್ಕೂ ಮುಟ್ಟಿಸುವ ಕೆಲಸ ಮಾಡುತ್ತೇನೆ. ರಾಜಕಾರಣದಲ್ಲಿ ಬೇಕಾದಷ್ಟು ಸಮಾವಲು ಬಂದಿದೆ, ಮುಂದೆ ಬರುತ್ತೆ. ಅವೆಲ್ಲವನ್ನೂ ಸ್ವೀಕರಿಸಿ ನಾನು ಮುಂದುವರಿಯುತ್ತೇನೆ. ಧಾರ್ಮಿಕ, ಸಾಂಸ್ಕೃತಿಕ ದೃಷ್ಟಿಯಿಂದ ಅಭಿವೃದ್ಧಿ ಆಗಬೇಕು. ಆರೋಪ ಪತ್ಯಾರೋಪಕ್ಕೆ ಸಿದ್ದ ಆಗಿದ್ದೇನೆ, ಬಂದರೆ ಎದುರಿಸುತ್ತೇನೆ. ಪಕ್ಷ ತೀರ್ಮಾನ ಮಾಡಿದಂತೆ ಇತರ ಕ್ಷೇತ್ರಗಳಲ್ಲೂ ಪ್ರಚಾರ ಮಾಡುತ್ತೇನೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…