ಮೈಸೂರು : ಅಭಿವೃದ್ಧಿ ದೃಷ್ಟಿಕೋನ ನೋಡಿದಾಗ ಅದು ಬಿಜೆಪಿ ಕಡೆ ಇತ್ತು. ಹಾಗಾಗಿ ರಾಜಕೀಯಕ್ಕೆ ಬಂದ್ರೆ ಬಿಜೆಪಿ ಪಕ್ಷದ ಅಭ್ಯರ್ಥಿ ಆಗಬೇಕು ಎಂಬುದು ನನ್ನ ಆಸೆ ಆಗಿತ್ತು. ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು..
ನನ್ನ ಪ್ರಕಾರಣದಲ್ಲಿ ರಾಜಪ್ರಭುತ್ವಕ್ಕೂ ರಾಜಕಾರಣಕ್ಕೂ ವ್ಯತ್ಯಾಸ ಇಲ್ಲ. ಹಿಂದಿನ ರಾಜರೂ ಕೂಡ ರಾಜಕೀಯದ ಮೂಲಕ ಕೆಲಸ ಮಾಡಿದ್ದಾರೆ. ಸಮಾಜದಲ್ಲಿ ಅಭಿವೃದ್ಧಿ ತರಬೇಕಾದರೆ ರಾಜಕಾರಣವೇ ಮಾರ್ಗ. ಟೀಕೆಗಳನ್ನು ಸ್ವೀಕರಿಸಿ ಮಾನ್ಯ ಇರೋದನ್ನ ತಗೋಬೇಕು. ಮೈಸೂರು ಕೊಡಗು ಕ್ಷೇತ್ರ ರಾಜ ಪ್ರಭುತ್ವದಿಂದಲೂ ಎಲ್ಲಾ ಕ್ಷೇತ್ರ ಅಭಿವೃದ್ಧಿ ಕಂಡಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕು. ಅದರ ಜೊತೆಗೆ ನನ್ನದೇ ಆದ ಫ್ಲೇವರ್ ಸೇರಿಸಬೇಕಿದೆ. ಪ್ರವಾಸೋದ್ಯಮ ದೃಷ್ಟಿಯಿಂದ ದಕ್ಷಿಣ ಭಾರತದ ಕೇಂದ್ರವಾಗಿ ಮೈಸೂರನ್ನು ಮಾಡಬೇಕು ಎಂದು ಹೇಳಿದರು.
ಆಧುನಿಕ ಯೋಗ ಕೇಂದ್ರವಾಗಿ ಮೈಸೂರು ಮಾಡುವ ಯೋಜನೆ ಇದೆ. ಕೇಂದ್ರದ ಯೋಜನೆಯನ್ನು ಚಿಕ್ಕ ಗ್ರಾಮಕ್ಕೂ ಮುಟ್ಟಿಸುವ ಕೆಲಸ ಮಾಡುತ್ತೇನೆ. ರಾಜಕಾರಣದಲ್ಲಿ ಬೇಕಾದಷ್ಟು ಸಮಾವಲು ಬಂದಿದೆ, ಮುಂದೆ ಬರುತ್ತೆ. ಅವೆಲ್ಲವನ್ನೂ ಸ್ವೀಕರಿಸಿ ನಾನು ಮುಂದುವರಿಯುತ್ತೇನೆ. ಧಾರ್ಮಿಕ, ಸಾಂಸ್ಕೃತಿಕ ದೃಷ್ಟಿಯಿಂದ ಅಭಿವೃದ್ಧಿ ಆಗಬೇಕು. ಆರೋಪ ಪತ್ಯಾರೋಪಕ್ಕೆ ಸಿದ್ದ ಆಗಿದ್ದೇನೆ, ಬಂದರೆ ಎದುರಿಸುತ್ತೇನೆ. ಪಕ್ಷ ತೀರ್ಮಾನ ಮಾಡಿದಂತೆ ಇತರ ಕ್ಷೇತ್ರಗಳಲ್ಲೂ ಪ್ರಚಾರ ಮಾಡುತ್ತೇನೆ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…