ಮೈಸೂರು : ಅಭಿವೃದ್ಧಿ ದೃಷ್ಟಿಕೋನ ನೋಡಿದಾಗ ಅದು ಬಿಜೆಪಿ ಕಡೆ ಇತ್ತು. ಹಾಗಾಗಿ ರಾಜಕೀಯಕ್ಕೆ ಬಂದ್ರೆ ಬಿಜೆಪಿ ಪಕ್ಷದ ಅಭ್ಯರ್ಥಿ ಆಗಬೇಕು ಎಂಬುದು ನನ್ನ ಆಸೆ ಆಗಿತ್ತು. ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು..
ನನ್ನ ಪ್ರಕಾರಣದಲ್ಲಿ ರಾಜಪ್ರಭುತ್ವಕ್ಕೂ ರಾಜಕಾರಣಕ್ಕೂ ವ್ಯತ್ಯಾಸ ಇಲ್ಲ. ಹಿಂದಿನ ರಾಜರೂ ಕೂಡ ರಾಜಕೀಯದ ಮೂಲಕ ಕೆಲಸ ಮಾಡಿದ್ದಾರೆ. ಸಮಾಜದಲ್ಲಿ ಅಭಿವೃದ್ಧಿ ತರಬೇಕಾದರೆ ರಾಜಕಾರಣವೇ ಮಾರ್ಗ. ಟೀಕೆಗಳನ್ನು ಸ್ವೀಕರಿಸಿ ಮಾನ್ಯ ಇರೋದನ್ನ ತಗೋಬೇಕು. ಮೈಸೂರು ಕೊಡಗು ಕ್ಷೇತ್ರ ರಾಜ ಪ್ರಭುತ್ವದಿಂದಲೂ ಎಲ್ಲಾ ಕ್ಷೇತ್ರ ಅಭಿವೃದ್ಧಿ ಕಂಡಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕು. ಅದರ ಜೊತೆಗೆ ನನ್ನದೇ ಆದ ಫ್ಲೇವರ್ ಸೇರಿಸಬೇಕಿದೆ. ಪ್ರವಾಸೋದ್ಯಮ ದೃಷ್ಟಿಯಿಂದ ದಕ್ಷಿಣ ಭಾರತದ ಕೇಂದ್ರವಾಗಿ ಮೈಸೂರನ್ನು ಮಾಡಬೇಕು ಎಂದು ಹೇಳಿದರು.
ಆಧುನಿಕ ಯೋಗ ಕೇಂದ್ರವಾಗಿ ಮೈಸೂರು ಮಾಡುವ ಯೋಜನೆ ಇದೆ. ಕೇಂದ್ರದ ಯೋಜನೆಯನ್ನು ಚಿಕ್ಕ ಗ್ರಾಮಕ್ಕೂ ಮುಟ್ಟಿಸುವ ಕೆಲಸ ಮಾಡುತ್ತೇನೆ. ರಾಜಕಾರಣದಲ್ಲಿ ಬೇಕಾದಷ್ಟು ಸಮಾವಲು ಬಂದಿದೆ, ಮುಂದೆ ಬರುತ್ತೆ. ಅವೆಲ್ಲವನ್ನೂ ಸ್ವೀಕರಿಸಿ ನಾನು ಮುಂದುವರಿಯುತ್ತೇನೆ. ಧಾರ್ಮಿಕ, ಸಾಂಸ್ಕೃತಿಕ ದೃಷ್ಟಿಯಿಂದ ಅಭಿವೃದ್ಧಿ ಆಗಬೇಕು. ಆರೋಪ ಪತ್ಯಾರೋಪಕ್ಕೆ ಸಿದ್ದ ಆಗಿದ್ದೇನೆ, ಬಂದರೆ ಎದುರಿಸುತ್ತೇನೆ. ಪಕ್ಷ ತೀರ್ಮಾನ ಮಾಡಿದಂತೆ ಇತರ ಕ್ಷೇತ್ರಗಳಲ್ಲೂ ಪ್ರಚಾರ ಮಾಡುತ್ತೇನೆ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…