ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕುರಿತ ಕೇಂದ್ರ ಸರ್ಕಾರ ಕ್ರಮವನ್ನು ಸೋಮವಾರ ಪ್ರಶಂಸಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ರಾಜಕೀಯ ಭಿನ್ನಾಭಿಪ್ರಾಯಗಳು ಅಥವಾ ವ್ಯಕ್ತಿಗತ ಹಿತಾಸಕ್ತಿಗಳನ್ನು ಬದಿಗೊತ್ತಿ ಎಲ್ಲರೂ ಸ್ವಾಗತಿಸಬೇಕು ಎಂದು ಹೇಳಿದೆ.
ಜಮ್ಮು ಕಾಶ್ಮೀರ ಸೇರಿದಂತೆ ರಾಷ್ಟ್ರೀಯ ಹಿತಾಸಕ್ತಿಯಿಂದ ಅತ್ಯಂತ ಅಗತ್ಯವಾಗಿದ್ದ ದಿಟ್ಟಕ್ರಮವನ್ನು ಕೈಗೊಂಡಿರುವ ಸರ್ಕಾರವನ್ನು ಅಭಿನಂದಿಸುವುದಾಗಿ ಹೇಳಿದೆ.
ರಾಜಕೀಯ ಭಿನ್ನಾಬಿಪ್ರಾಯಗಳು ಹಾಗೂ ವ್ಯಕ್ತಿಗತ ಹಿತಾಸಕ್ತಿಗಳು ಏನೇ ಇರಲಿ ಅವುಗಳನ್ನು ಬದಿಗೊತ್ತಿ ಸರ್ಕಾರದ ಈ ಕ್ರಮವನ್ನು ಪ್ರತಿಯೊಬ್ಬರೂ ಸ್ವಾಗತಿಸಬೇಕು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಟ್ವೀಟ್ ಮಾಡಿದ್ದಾರೆ.
ಪ್ರಮುಖ ಸಂವಿಧಾನಾತ್ಮಾಕ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂವಿಧಾನದ ವಿಧಿ 370 ರದ್ಧು ಪಡಿಸುವ ಸಂಬಂಧ ರಾಜ್ಯಸಭೆಯಲ್ಲಿ ಶಾಸನ ಬದ್ಧ ನಿರ್ಣಯ ಮಂಡಿಸಿದೆ.
ಪ್ರತಿಪಕ್ಷಗಳ ವಿರೋಧ ಹಾಗೂ ಆಕ್ರೋಶಗಳ ನಡುವೆಯೇ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮೀರ ಪುನರ್ ವಿಂಗಡನಾ ವಿಧೇಯಕ 2019 ಮಂಡಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…