Featured

ರಾಜಕೀಯ ಲಾಭಕ್ಕೆ ಕಮ್ಯೂನಲ್ ಕ್ರಿಮಿನಲ್‌ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ : ಸಿ.ಟಿ.ರವಿ ಕಿಡಿ – vishwanews24

ರಾಜಕೀಯ ಲಾಭಕ್ಕೆ ಕಮ್ಯೂನಲ್ ಕ್ರಿಮಿನಲ್‌ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ : ಸಿ.ಟಿ.ರವಿ ಕಿಡಿ

ಬೆಂಗಳೂರು: ಕೇವಲ ರಾಜಕೀಯ ಲಾಭಕ್ಕೆ ಕಮ್ಯೂನಲ್ ಕ್ರಿಮಿನಲ್‌ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ. ಇದನ್ನು ಕಾಂಗ್ರೆಸ್ ಮುಂದುವರಿಸಿದೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿರೋರು ದೇಶ ಪ್ರೇಮಿಗಳಾ? ರೈತರ ಅಥವಾ ಕನ್ನಡ ಪ್ರೇಮಿಗಳಾ? ಅವರು ಮತಾಂಧರು ಎಂದು ಆಕ್ರೋಶ ಹೊರಹಾಕಿದರು.

 

ತಮ್ಮ ಮತೀಯ ವಿಚಾರಕ್ಕಾಗಿ ಸಣ್ಣಸಣ್ಣ ವಿಷಯಕ್ಕೂ ಕೋಮುಗಲಭೆ ಎಬ್ಬಿಸುವ ಕ್ರಿಮಿನಲ್‌ಗಳು ಪೋಲೀಸ್ ಠಾಣೆ ಮೇಲೆ ಬೆಂಕಿ ಹಾಕಲು ಬರುತ್ತಾರೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುತ್ತಾರೆ. ಅವರ ಕೇಸ್ ವಾಪಸ್ ತೆಗೆದುಕೊಳ್ಳುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಇವರಿಗೆ ಯಾವುದರಲ್ಲಿ ಹೊಡಿಬೇಕು. ಇವರ ರಾಜನೀತಿಗೆ ಯಾವುದರಲ್ಲಿ ಹೊಡಿಬೇಕು. ಶಬ್ದಗಳಿಂದ ಖಂಡಿಸಿದರೆ ಸಾಕಾಗೋದಿಲ್ಲ. ಜನ ಮುಖಕ್ಕೆ ಮಂಗಳಾರತಿ ಮಾಡಬೇಕು. ಕ್ಯಾಕರಿಸಿ ಉಗಿಬೇಕು, ಇವರ ಕೆಟ್ಟ ಮನಸ್ಥಿತಿಯ ರಾಜಕಾರಣಕ್ಕೆ ನಿದರ್ಶನ ಇದು ಎಂದು ಕೆಂಡಕಾರಿದರು.

Vishwa News 24

Recent Posts

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

1 hour ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

3 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

3 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

3 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

3 hours ago

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

3 hours ago