ಬೆಂಗಳೂರು: ಕೇವಲ ರಾಜಕೀಯ ಲಾಭಕ್ಕೆ ಕಮ್ಯೂನಲ್ ಕ್ರಿಮಿನಲ್ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ. ಇದನ್ನು ಕಾಂಗ್ರೆಸ್ ಮುಂದುವರಿಸಿದೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿರೋರು ದೇಶ ಪ್ರೇಮಿಗಳಾ? ರೈತರ ಅಥವಾ ಕನ್ನಡ ಪ್ರೇಮಿಗಳಾ? ಅವರು ಮತಾಂಧರು ಎಂದು ಆಕ್ರೋಶ ಹೊರಹಾಕಿದರು.
ತಮ್ಮ ಮತೀಯ ವಿಚಾರಕ್ಕಾಗಿ ಸಣ್ಣಸಣ್ಣ ವಿಷಯಕ್ಕೂ ಕೋಮುಗಲಭೆ ಎಬ್ಬಿಸುವ ಕ್ರಿಮಿನಲ್ಗಳು ಪೋಲೀಸ್ ಠಾಣೆ ಮೇಲೆ ಬೆಂಕಿ ಹಾಕಲು ಬರುತ್ತಾರೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುತ್ತಾರೆ. ಅವರ ಕೇಸ್ ವಾಪಸ್ ತೆಗೆದುಕೊಳ್ಳುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಇವರಿಗೆ ಯಾವುದರಲ್ಲಿ ಹೊಡಿಬೇಕು. ಇವರ ರಾಜನೀತಿಗೆ ಯಾವುದರಲ್ಲಿ ಹೊಡಿಬೇಕು. ಶಬ್ದಗಳಿಂದ ಖಂಡಿಸಿದರೆ ಸಾಕಾಗೋದಿಲ್ಲ. ಜನ ಮುಖಕ್ಕೆ ಮಂಗಳಾರತಿ ಮಾಡಬೇಕು. ಕ್ಯಾಕರಿಸಿ ಉಗಿಬೇಕು, ಇವರ ಕೆಟ್ಟ ಮನಸ್ಥಿತಿಯ ರಾಜಕಾರಣಕ್ಕೆ ನಿದರ್ಶನ ಇದು ಎಂದು ಕೆಂಡಕಾರಿದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…