ನವದೆಹಲಿ: ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ಚಿನ್ನ ಖರೀದಿಸಬೇಡಿ, ವಿದೇಶ ಪ್ರವಾಸ ಮಾಡಬೇಡಿ, ಕಡಿಮೆ ಪೆಟ್ರೋಲ್ ಬಳಸಿ ಎಂದು ಸಲಹೆ ನೀಡಿದ್ದನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ.
ಇದನ್ನೂ ಓದಿ:
ಪೋಸ್ಟ್ನಲ್ಲಿ ಏನಿದೆ?
ರಸಗೊಬ್ಬರ ಮತ್ತು ಅಡುಗೆ ಎಣ್ಣೆಯನ್ನು ಕಡಿಮೆ ಮಾಡಿ, ಮೆಟ್ರೋದಲ್ಲಿ ಪ್ರಯಾಣಿಸಿ, ಮತ್ತು ಮನೆಯಿಂದಲೇ ಕೆಲಸ ಮಾಡಿ ಎಂದು ಧರ್ಮೋಪದೇಶ ನೀಡಿದ್ದಾರೆ. ಇದು ಧರ್ಮೋಪದೇಶವಲ್ಲ. ಇವು ಕೇಂದ್ರ ಸರ್ಕಾರದ ವೈಫಲ್ಯದ ಪುರಾವೆಗಳು.
12 ವರ್ಷಗಳಲ್ಲಿ, ಅವರು ದೇಶವನ್ನು ಎಷ್ಟರ ಮಟ್ಟಿಗೆ ತಂದಿದ್ದಾರೆಂದರೆ ಎನ್ನುವುದು ತಿಳಿಯುತ್ತದೆ. ಪ್ರತಿ ಬಾರಿಯೂ ಅವರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರ ಮೇಲೆ ಜವಾಬ್ದಾರಿಯನ್ನು ವರ್ಗಾಯಿಸುತ್ತಾರೆ ಎಂದು ಸಿಟ್ಟು ಹೊರಹಾಕಿದ್ದಾರೆ.
ಇದನ್ನೂ ಓದಿ:
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…