ಬೆಂಗಳೂರು: ರಾಜೀನಾಮೆ ಅಂಗೀಕಾರ ಅಥವಾ ಅನರ್ಹತೆ ವಿಷಯದಲ್ಲಿ ತೀರ್ಮಾನ ಕೈಗೊಳ್ಳಲು ಯಾವುದೇ ಕಾಲಮಿತಿ ಇಲ್ಲ. ಅದನ್ನು ನಿರ್ಧರಿಸುವ ಸಂಪೂರ್ಣ ಅಧಿಕಾರ ಸ್ಪೀಕರ್ಗೆ ಇದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಆದರೆ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ರಾಜೀನಾಮೆ ನೀಡಿದ 15 ಶಾಸಕರು ಸದನದಲ್ಲಿ ಪಾಲ್ಗೊಳ್ಳುವಂತೆ ಬಲವಂತ ಮಾಡುವಂತಿಲ್ಲ ಎಂದು ಕೋರ್ಟ್ ಹೇಳಿದೆ.
ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇದು ಸಾಂವಿಧಾನಿಕ ವಿರೋಧಿ ಧೋರಣೆ ಎಂದು ಅತೃಪ್ತ ಶಾಸಕರು ವಾರದ ಹಿಂದೆಯೇ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಾಸಕರ ರಾಜೀನಾಮೆಯನ್ನು ಸ್ಪೀಕರಿಸಬೇಕು ಎಂದು ಆದೇಶಿಸಿ ಕ್ರಮಕೈಗೊಳ್ಳಲು ಸೂಚಿಸಿತ್ತು. ಅದಕ್ಕೂ ಮೊದಲು ರಾಜೀನಾಮೆ ಪತ್ರ ಪರಿಶೀಲಿಸಿದ್ದ ಸ್ಪೀಕರ್ ಕೆಲ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ ಎಂದು ತಿಳಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…