ಬೆಂಗಳೂರು: ರಾಜೀನಾಮೆ ಅಂಗೀಕಾರ ಅಥವಾ ಅನರ್ಹತೆ ವಿಷಯದಲ್ಲಿ ತೀರ್ಮಾನ ಕೈಗೊಳ್ಳಲು ಯಾವುದೇ ಕಾಲಮಿತಿ ಇಲ್ಲ. ಅದನ್ನು ನಿರ್ಧರಿಸುವ ಸಂಪೂರ್ಣ ಅಧಿಕಾರ ಸ್ಪೀಕರ್ಗೆ ಇದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಆದರೆ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ರಾಜೀನಾಮೆ ನೀಡಿದ 15 ಶಾಸಕರು ಸದನದಲ್ಲಿ ಪಾಲ್ಗೊಳ್ಳುವಂತೆ ಬಲವಂತ ಮಾಡುವಂತಿಲ್ಲ ಎಂದು ಕೋರ್ಟ್ ಹೇಳಿದೆ.
ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇದು ಸಾಂವಿಧಾನಿಕ ವಿರೋಧಿ ಧೋರಣೆ ಎಂದು ಅತೃಪ್ತ ಶಾಸಕರು ವಾರದ ಹಿಂದೆಯೇ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಾಸಕರ ರಾಜೀನಾಮೆಯನ್ನು ಸ್ಪೀಕರಿಸಬೇಕು ಎಂದು ಆದೇಶಿಸಿ ಕ್ರಮಕೈಗೊಳ್ಳಲು ಸೂಚಿಸಿತ್ತು. ಅದಕ್ಕೂ ಮೊದಲು ರಾಜೀನಾಮೆ ಪತ್ರ ಪರಿಶೀಲಿಸಿದ್ದ ಸ್ಪೀಕರ್ ಕೆಲ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ ಎಂದು ತಿಳಿಸಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…