ತುಮಕೂರು : ಪದೇ ಪದೇ ಖಾತೆ ಬದಲಾವಣೆಯಿಂದ ಬೇಸರಗೊಂಡಿದ್ದಂತ ಸಚಿವ ಜೆಸಿ ಮಾಧುಸ್ವಾಮಿ ಇಂದು ಗಣರಾಜ್ಯೋತ್ಸವ ಧ್ವಜಾರೋಹಣದ ನಂತ್ರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಆದ್ರೇ ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಅವರು, ಪದೇ ಪದೇ ಖಾತೆ ಬದಲಾವಣೆಯಿಂದ ಮನಸ್ಸಿಗೆ ಬೇಜಾರು ಆಗಿತ್ತು. ಇದರಿಂದಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಇದೇ ಕಾರಣಕ್ಕಾಗಿ ನನಗೆ ಸಹಿಸಲು ಸಾಧ್ಯವಿಲ್ಲ ಎಂಬುದಾಗಿಯೂ ಸಿಎಂಗೆ ಹೇಳಿದ್ದೆ. ಧ್ವಜಾರೋಹಣದ ಬಳಿಕ ರಾಜೀನಾಮೆ ನೀಡಬೇಕು ಎಂದುಕೊಂಡಿದ್ದೆ. ಆದ್ರೇ ಹಿರಿಯರ ಮಧ್ಯಪ್ರವೇಶದಿಂದ ಖಾತೆ ಬಂದಿದೆ. ಹೀಗಾಗಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಮಿಸಸ್ ಗ್ಲ್ಯಾಮರ್ ಇಂಡಿಯಾ 2020′ ಪ್ರಶಸ್ತಿ ಪಡೆದ ಮಂಗಳೂರಿನ ಶ್ರದ್ಧಾ ಜಾವಲ್ಕರ್ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…