ಬೆಂಗಳೂರು : ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು 100 ಬಾರಿ ಬಂದ್ರೂ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೈಲಿಗೆ ಹೋಗಿ ಬಂದವರು, ಜೈಲಿಗೆ ಹೋಗಿ ಬಂದ ಅಮಿತ್ ಶಾ ಕರೆಸಿಕೊಂಡು ಮತಕೇಳಿದ್ರೆ ಆಗುತ್ತಾ?
ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು 100 ಬಾರಿ ಬಂದ್ರೂ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದ ಎಂದರು.
ಸಚಿವ ಸುಧಾಕರ್ ಅವರು ನನ್ನ ಮೇಲೆ ಆರೋಪ ಮಾಡುತ್ತಾರೆ. ಆದರೆ ತನಿಖೆ ಮಾಡುವ ಬಗ್ಗೆ ಮಾತೇ ಆಡುವುದಿಲ್ಲ. ಒಂದಂಕಿ ಲಾಟರಿ ಬಗ್ಗೆ ದೇವೇಗೌಡರು ಪ್ರಸ್ತಾಪ ಮಾಡಿದ್ದರು. ನನ್ನ ಹಾಗೂ ಶಾಸಕ ಕೆ.ಜೆ. ಜಾರ್ಜ್ ಮೇಲೆ ಆರೋಪ ಮಾಡಿದ್ದರು. ನನ್ನ ಮೇಲೆ ಆರೋಪ ಮಾಡಿದಾಗ ಏನಾದ್ರೂ ದಾಖಲೆ ಕೊಟ್ಟಿದ್ರಾ? ಆಗ ಕೂಡಲೇ ನಾನು ಸಿಬಿಐ ತನಿಖೆಗೆ ವಹಿಸಿದ್ದೆ. ಡಿ.ಕೆ.ರವಿ, ಡಿವೈಎಸ್ ಪಿ ಗಣಪತಿ ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…