ಬೆಂಗಳೂರು : ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು 100 ಬಾರಿ ಬಂದ್ರೂ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೈಲಿಗೆ ಹೋಗಿ ಬಂದವರು, ಜೈಲಿಗೆ ಹೋಗಿ ಬಂದ ಅಮಿತ್ ಶಾ ಕರೆಸಿಕೊಂಡು ಮತಕೇಳಿದ್ರೆ ಆಗುತ್ತಾ?
ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು 100 ಬಾರಿ ಬಂದ್ರೂ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದ ಎಂದರು.
ಸಚಿವ ಸುಧಾಕರ್ ಅವರು ನನ್ನ ಮೇಲೆ ಆರೋಪ ಮಾಡುತ್ತಾರೆ. ಆದರೆ ತನಿಖೆ ಮಾಡುವ ಬಗ್ಗೆ ಮಾತೇ ಆಡುವುದಿಲ್ಲ. ಒಂದಂಕಿ ಲಾಟರಿ ಬಗ್ಗೆ ದೇವೇಗೌಡರು ಪ್ರಸ್ತಾಪ ಮಾಡಿದ್ದರು. ನನ್ನ ಹಾಗೂ ಶಾಸಕ ಕೆ.ಜೆ. ಜಾರ್ಜ್ ಮೇಲೆ ಆರೋಪ ಮಾಡಿದ್ದರು. ನನ್ನ ಮೇಲೆ ಆರೋಪ ಮಾಡಿದಾಗ ಏನಾದ್ರೂ ದಾಖಲೆ ಕೊಟ್ಟಿದ್ರಾ? ಆಗ ಕೂಡಲೇ ನಾನು ಸಿಬಿಐ ತನಿಖೆಗೆ ವಹಿಸಿದ್ದೆ. ಡಿ.ಕೆ.ರವಿ, ಡಿವೈಎಸ್ ಪಿ ಗಣಪತಿ ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೆ ಎಂದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…