ಬೆಂಗಳೂರು : ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು 100 ಬಾರಿ ಬಂದ್ರೂ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೈಲಿಗೆ ಹೋಗಿ ಬಂದವರು, ಜೈಲಿಗೆ ಹೋಗಿ ಬಂದ ಅಮಿತ್ ಶಾ ಕರೆಸಿಕೊಂಡು ಮತಕೇಳಿದ್ರೆ ಆಗುತ್ತಾ?
ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು 100 ಬಾರಿ ಬಂದ್ರೂ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದ ಎಂದರು.
ಸಚಿವ ಸುಧಾಕರ್ ಅವರು ನನ್ನ ಮೇಲೆ ಆರೋಪ ಮಾಡುತ್ತಾರೆ. ಆದರೆ ತನಿಖೆ ಮಾಡುವ ಬಗ್ಗೆ ಮಾತೇ ಆಡುವುದಿಲ್ಲ. ಒಂದಂಕಿ ಲಾಟರಿ ಬಗ್ಗೆ ದೇವೇಗೌಡರು ಪ್ರಸ್ತಾಪ ಮಾಡಿದ್ದರು. ನನ್ನ ಹಾಗೂ ಶಾಸಕ ಕೆ.ಜೆ. ಜಾರ್ಜ್ ಮೇಲೆ ಆರೋಪ ಮಾಡಿದ್ದರು. ನನ್ನ ಮೇಲೆ ಆರೋಪ ಮಾಡಿದಾಗ ಏನಾದ್ರೂ ದಾಖಲೆ ಕೊಟ್ಟಿದ್ರಾ? ಆಗ ಕೂಡಲೇ ನಾನು ಸಿಬಿಐ ತನಿಖೆಗೆ ವಹಿಸಿದ್ದೆ. ಡಿ.ಕೆ.ರವಿ, ಡಿವೈಎಸ್ ಪಿ ಗಣಪತಿ ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೆ ಎಂದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …