ಮೈಸೂರು: ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ಅಕ್ರಮವಾಗಿದ್ದರೆ ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ, ಕಾಮಗಾರಿಗಳು ಅಪಾರ ಪ್ರಮಾಣದಲ್ಲಿ ನಡೆಯುತ್ತಿವೆ. ಹೀಗಾಗಿ ಕಲ್ಲು ಗಣಿಗಾರಿಕೆ ಅಗತ್ಯ. ಆದರೆ ಅನುಮತಿ ಪಡೆದು ಗಣಿಗಾರಿಕೆ ಮಾಡಿಲು ಅಭ್ಯಂತರ ಇಲ್ಲ. ಆದರೆ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವುದಿಲ್ಲ. ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಉಡುಪಿ: ಕಾರ್ಣಿಕ ಮೆರೆದ ಮೂಡುಸಗ್ರಿ ಸನ್ನಿಧಾನದ ಕೊರಗಜ್ಜ ಮತ್ತು ಕಲ್ಕುಡ ಶಕ್ತಿಗಳು -Vishwanews24
ಶಿವಮೊಗ್ಗದಲ್ಲಿ ಸ್ಪೋಟದಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಮನೆಗಳಿಗೂ ಹಾನಿಯಾಗಿದೆ ಅಂತ ಗೊತ್ತಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ.
ಕೋವಿಡ್ ಕಾರಣದಿಂದ ಸಂಪನ್ಮೂಲ ಕೊರತೆ ಉಂಟಾಗಿದೆ. ಹೀಗಾಗಿ ಸಹಜವಾಗಿಯೇ ಬಜೆಟ್ ಗಾತ್ರ ಕಳೆದ ಬಾರಿಗಿಂತ ಕಡಿಮೆ ಇರಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು,
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…