ಮೈಸೂರು: ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ಅಕ್ರಮವಾಗಿದ್ದರೆ ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ, ಕಾಮಗಾರಿಗಳು ಅಪಾರ ಪ್ರಮಾಣದಲ್ಲಿ ನಡೆಯುತ್ತಿವೆ. ಹೀಗಾಗಿ ಕಲ್ಲು ಗಣಿಗಾರಿಕೆ ಅಗತ್ಯ. ಆದರೆ ಅನುಮತಿ ಪಡೆದು ಗಣಿಗಾರಿಕೆ ಮಾಡಿಲು ಅಭ್ಯಂತರ ಇಲ್ಲ. ಆದರೆ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವುದಿಲ್ಲ. ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಉಡುಪಿ: ಕಾರ್ಣಿಕ ಮೆರೆದ ಮೂಡುಸಗ್ರಿ ಸನ್ನಿಧಾನದ ಕೊರಗಜ್ಜ ಮತ್ತು ಕಲ್ಕುಡ ಶಕ್ತಿಗಳು -Vishwanews24
ಶಿವಮೊಗ್ಗದಲ್ಲಿ ಸ್ಪೋಟದಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಮನೆಗಳಿಗೂ ಹಾನಿಯಾಗಿದೆ ಅಂತ ಗೊತ್ತಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ.
ಕೋವಿಡ್ ಕಾರಣದಿಂದ ಸಂಪನ್ಮೂಲ ಕೊರತೆ ಉಂಟಾಗಿದೆ. ಹೀಗಾಗಿ ಸಹಜವಾಗಿಯೇ ಬಜೆಟ್ ಗಾತ್ರ ಕಳೆದ ಬಾರಿಗಿಂತ ಕಡಿಮೆ ಇರಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು,
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…