ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ ಎಂದು ರಾಜ್ಯದ ಜನತೆಗೆ ಭರವಸೆ ನೀಡಲು ಬಯಸುತ್ತೇನೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ಮಂಡಿಸಿದ್ದ ವಿಶ್ವಾಸಮತ ನಿರ್ಣಯಕ್ಕೆ ಸೋಲುಂಟಾದ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರೈತಪರ ಸರ್ಕಾರ ಇನ್ನು ಮುಂದೆ ರಾಜ್ಯದಲ್ಲಿ ಆಡಳಿತ ನಡೆಸಲಿದೆ’ ಎಂದು ನುಡಿದರು.
‘ನಾಡಿಗೆ ಅನ್ನ ಕೊಡುವ ಅನ್ನದಾತ ಬರಗಾಲದಿಂದ ತತ್ತರಿಸುತ್ತಿದ್ದಾನೆ. ರೈತ ಸಮುದಾಯಕ್ಕೆ ಬದುಕಿನಲ್ಲಿ ಭರವಸೆ ಹುಟ್ಟಿಸುವ ಕೆಲಸ ಮಾಡುತ್ತೇನೆ. ಇದು ಪ್ರಜಾಪ್ರಭುತ್ವದ ವಿಜಯ. ಜನರು ಕುಮಾರಸ್ವಾಮಿ ಸರ್ಕಾರದಿಂದ ರೋಸಿ ಹೋಗಿದ್ದರು. ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಇಲ್ಲಿಂದ ಆರಂಭವಾಗುತ್ತೆ ಅಂತ ಜನರಿಗೆ ಭರವಸೆ ಕೊಡುತ್ತೇನೆ’ ಎಂದು ಯಡಿಯೂರಪ್ಪ ನಗುಮೊಗದಿಂದ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…