ಬೆಂಗಳೂರು : ರಾಜ್ಯದಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ವಿನಯ ಸಾಮರಸ್ಯ ಎಂಬ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ.
ಈ ಕುರಿತು ಸದನದಲ್ಲಿ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ, ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದಲ್ಲಿ ಎರಡು ವರ್ಷದ ವಿನಯ್ ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು ಮಗುವಿಗೆ ಪೋಷಕರಿಗೆ ದಂಡ ವಿಧಿಸಿದ್ದಾರೆ.ಅಸ್ಪೃಶ್ಯತೆ ನಿವಾರಣೆಗೆ ಹಲವು ಕ್ರಮ ಕೈಗೊಂಡರೂ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ ಎಂದರು.
ಅಸ್ಪೃಶ್ಯತೆಯನ್ನು ಹೋಗಲಾಡಿಸಿ ಸಾಮರಸ್ಯ ಕಾಪಾಡಲು ವಿನಯ ಸಾಮರಸ್ಯ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಲಾಗುವುದು. ರಾಜ್ಯದಲ್ಲಿನ 6020 ಗ್ರಾಮ ಪಂಚಾಯಿತಿಗಳಲ್ಲೂ ಅಸ್ಪೃಶ್ಯತೆ ವಿರುದ್ಧ ಸಾಮಾಜಿಕ ಸಾಮರಸ್ಯ ಕಾಪಾಡಲು ಸದಸ್ಯರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…