ರಾಜ್ಯದಲ್ಲಿ ಇಂದಿನಿಂದ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಜಾರಿ -Vishwanews24

ರಾಜ್ಯದಲ್ಲಿ ಇಂದಿನಿಂದ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಜಾರಿ : ಏನಿರುತ್ತೆ? ಏನಿರಲ್ಲ?

ಜುಲೈ 5 ರಿಂದ ಆಗಸ್ಟ್ 8 ರವರೆಗೆ ಪ್ರತಿ ಭಾನುವಾರ ಲಾಕ್ ಡೌನ್..

ಜು.10 ರಿಂದ ಎಲ್ಲಾ ಶನಿವಾರದಂದು ಸರ್ಕಾರಿ ರಜೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಇಂದಿನಿಂದ ನೈಟ್ ಕರ್ಪ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇಂದಿನಿಂದ ಪ್ರತಿನಿತ್ಯ ರಾತ್ರಿ 8 ರಿಂದ ಬೆಳಗ್ಗೆ 5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಜೊತೆಗೆ ಜುಲೈ 5 ರಿಂದ ಆ.8 ರವರೆಗೆ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಕರ್ಪ್ಯೂ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ವ್ಯಕ್ತಿಗಳ ಚಲನೆಯನ್ನು ನಿಷೇಧಿಸಿದೆ.

ಜುಲೈ 5 ರಿಂದ ಆಗಸ್ಟ್ 8 ರವರೆಗೆ ಪ್ರತಿ ಭಾನುವಾರ ಲಾಕ್ ಡೌನ್ ಇರಲಿದೆ. ಹಾಗೇ ಜು.10 ರಿಂದ ಎಲ್ಲಾ ಶನಿವಾರದಂದು ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ರಾತ್ರಿಕರ್ಪ್ಯೂನಲ್ಲಿ ಏನಿರುತ್ತೆ ?

ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಸೇವೆಗೆ ಅವಕಾಶ
ಕೊರೋನಾ ವಾರಿಯರ್ಸ್ ವಾಹನ ಸಂಚಾರ , ಓಡಾಟಕ್ಕೆ ಅವಕಾಶ
ಆಸ್ಪತ್ರೆ ಸೇವೆಗಳು , ಮೆಡಿಕಲ್ ಸ್ಟೋರ್ಸ್ ತೆರೆದಿರುತ್ತವೆ
ಅಗತ್ಯ ವಸ್ತು ಸೇವೆಗಳಿಗೆ ನಿರ್ಬಂಧ ಇರಲ್ಲ
ಅಗತ್ಯ ವಸ್ತು / ಸೇವೆಗಳ ವಾಹನಗಳ ಸಂಚಾರ ಇರುತ್ತೆ

ರಾತ್ರಿ ಕರ್ಫ್ಯೂನಲ್ಲಿ ಏನಿರಲ್ಲ ?

ಮಾಲ್ ‍ ಗಳು , ಸೂಪರ್ ಮಾರ್ಕೆಟ್ ‍ ಗಳು ಬಂದ್
ದೇವಸ್ಥಾನ , ಮಸೀದಿ , ಚರ್ಚ್ ಬಂದ್
ಹೋಟೆಲ್ ಡೈನಿಂಗ್ , ರೆಸ್ಟೋರೆಂಟ್ ಬಂದ್
ಖಾಸಗಿ ವಾಹನ ಸಂಚಾರ , ಓಡಾಟ ಬಂದ್
ಮದ್ಯದ ಅಂಗಡಿಗಳು , ಬಾರ್ ಗಳು ಬಂದ್

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

16 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

17 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

17 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

18 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

18 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

18 hours ago