ರಾಜ್ಯದಲ್ಲಿ ಇಂದಿನಿಂದ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಜಾರಿ -Vishwanews24

ರಾಜ್ಯದಲ್ಲಿ ಇಂದಿನಿಂದ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಜಾರಿ : ಏನಿರುತ್ತೆ? ಏನಿರಲ್ಲ?

ಜುಲೈ 5 ರಿಂದ ಆಗಸ್ಟ್ 8 ರವರೆಗೆ ಪ್ರತಿ ಭಾನುವಾರ ಲಾಕ್ ಡೌನ್..

ಜು.10 ರಿಂದ ಎಲ್ಲಾ ಶನಿವಾರದಂದು ಸರ್ಕಾರಿ ರಜೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಇಂದಿನಿಂದ ನೈಟ್ ಕರ್ಪ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇಂದಿನಿಂದ ಪ್ರತಿನಿತ್ಯ ರಾತ್ರಿ 8 ರಿಂದ ಬೆಳಗ್ಗೆ 5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಜೊತೆಗೆ ಜುಲೈ 5 ರಿಂದ ಆ.8 ರವರೆಗೆ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಕರ್ಪ್ಯೂ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ವ್ಯಕ್ತಿಗಳ ಚಲನೆಯನ್ನು ನಿಷೇಧಿಸಿದೆ.

ಜುಲೈ 5 ರಿಂದ ಆಗಸ್ಟ್ 8 ರವರೆಗೆ ಪ್ರತಿ ಭಾನುವಾರ ಲಾಕ್ ಡೌನ್ ಇರಲಿದೆ. ಹಾಗೇ ಜು.10 ರಿಂದ ಎಲ್ಲಾ ಶನಿವಾರದಂದು ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ರಾತ್ರಿಕರ್ಪ್ಯೂನಲ್ಲಿ ಏನಿರುತ್ತೆ ?

ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಸೇವೆಗೆ ಅವಕಾಶ
ಕೊರೋನಾ ವಾರಿಯರ್ಸ್ ವಾಹನ ಸಂಚಾರ , ಓಡಾಟಕ್ಕೆ ಅವಕಾಶ
ಆಸ್ಪತ್ರೆ ಸೇವೆಗಳು , ಮೆಡಿಕಲ್ ಸ್ಟೋರ್ಸ್ ತೆರೆದಿರುತ್ತವೆ
ಅಗತ್ಯ ವಸ್ತು ಸೇವೆಗಳಿಗೆ ನಿರ್ಬಂಧ ಇರಲ್ಲ
ಅಗತ್ಯ ವಸ್ತು / ಸೇವೆಗಳ ವಾಹನಗಳ ಸಂಚಾರ ಇರುತ್ತೆ

ರಾತ್ರಿ ಕರ್ಫ್ಯೂನಲ್ಲಿ ಏನಿರಲ್ಲ ?

ಮಾಲ್ ‍ ಗಳು , ಸೂಪರ್ ಮಾರ್ಕೆಟ್ ‍ ಗಳು ಬಂದ್
ದೇವಸ್ಥಾನ , ಮಸೀದಿ , ಚರ್ಚ್ ಬಂದ್
ಹೋಟೆಲ್ ಡೈನಿಂಗ್ , ರೆಸ್ಟೋರೆಂಟ್ ಬಂದ್
ಖಾಸಗಿ ವಾಹನ ಸಂಚಾರ , ಓಡಾಟ ಬಂದ್
ಮದ್ಯದ ಅಂಗಡಿಗಳು , ಬಾರ್ ಗಳು ಬಂದ್

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago