ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಇಂದಿನಿಂದ ನೈಟ್ ಕರ್ಪ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇಂದಿನಿಂದ ಪ್ರತಿನಿತ್ಯ ರಾತ್ರಿ 8 ರಿಂದ ಬೆಳಗ್ಗೆ 5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಜೊತೆಗೆ ಜುಲೈ 5 ರಿಂದ ಆ.8 ರವರೆಗೆ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಕರ್ಪ್ಯೂ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ವ್ಯಕ್ತಿಗಳ ಚಲನೆಯನ್ನು ನಿಷೇಧಿಸಿದೆ.
ಜುಲೈ 5 ರಿಂದ ಆಗಸ್ಟ್ 8 ರವರೆಗೆ ಪ್ರತಿ ಭಾನುವಾರ ಲಾಕ್ ಡೌನ್ ಇರಲಿದೆ. ಹಾಗೇ ಜು.10 ರಿಂದ ಎಲ್ಲಾ ಶನಿವಾರದಂದು ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ರಾತ್ರಿಕರ್ಪ್ಯೂನಲ್ಲಿ ಏನಿರುತ್ತೆ ?
ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಸೇವೆಗೆ ಅವಕಾಶ
ಕೊರೋನಾ ವಾರಿಯರ್ಸ್ ವಾಹನ ಸಂಚಾರ , ಓಡಾಟಕ್ಕೆ ಅವಕಾಶ
ಆಸ್ಪತ್ರೆ ಸೇವೆಗಳು , ಮೆಡಿಕಲ್ ಸ್ಟೋರ್ಸ್ ತೆರೆದಿರುತ್ತವೆ
ಅಗತ್ಯ ವಸ್ತು ಸೇವೆಗಳಿಗೆ ನಿರ್ಬಂಧ ಇರಲ್ಲ
ಅಗತ್ಯ ವಸ್ತು / ಸೇವೆಗಳ ವಾಹನಗಳ ಸಂಚಾರ ಇರುತ್ತೆ
ರಾತ್ರಿ ಕರ್ಫ್ಯೂನಲ್ಲಿ ಏನಿರಲ್ಲ ?
ಮಾಲ್ ಗಳು , ಸೂಪರ್ ಮಾರ್ಕೆಟ್ ಗಳು ಬಂದ್
ದೇವಸ್ಥಾನ , ಮಸೀದಿ , ಚರ್ಚ್ ಬಂದ್
ಹೋಟೆಲ್ ಡೈನಿಂಗ್ , ರೆಸ್ಟೋರೆಂಟ್ ಬಂದ್
ಖಾಸಗಿ ವಾಹನ ಸಂಚಾರ , ಓಡಾಟ ಬಂದ್
ಮದ್ಯದ ಅಂಗಡಿಗಳು , ಬಾರ್ ಗಳು ಬಂದ್
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…