ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆಯ ಅಬ್ಬರ ಜೋರಾಗಿದೆ. ಇನ್ನು ಮೂರ್ನಾಲ್ಕು ದಿನ ಕರ್ನಾಟಕದಲ್ಲಿ ಮಳೆ ಸುರಿಯಲಿದೆ.
ಈಗಾಗಲೇ ಬೆಂಗಳೂರಿನಲ್ಲಿ ದಿನ ನಿತ್ಯ ಮಳೆಯಿಂದಾಗಿ ಕೆಲವು ಏರಿಯಾಗಳೆಲ್ಲ ಮುಳುಗಡೆಯಾಗಿದೆ. ಇದ್ದರಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ೪ ದಿನಗಳ ಕಾಲ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಈ ತಿಂಗಳು 24ರವರೆಗೆ ನಿರಂತರ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರಕನ್ನಡ , ಉಡುಪಿ , ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ ಸೇರಿದಂತೆ ಕೆಲ ಕಡೆ ಮಳೆಯಾಗಲಿದೆ. ಇಂದಿನಿಂದ ಜೂನ್ ೨೪ ರವೆರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇದೇ ತಿಂಗಳು ೨೩ ರಿಂದ ಉತ್ತರಭಾರತಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಲಿದೆ.
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…