Featured

ರಾಜ್ಯದಲ್ಲಿ ಇನ್ಮುಂದೆ ಬಹುಮತದ ಸರಕಾರ : ಸಂತಸ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ -Vishwanews24

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಂಸದೆ ಶೋಭಾ ಕರಂದ್ಲಾಜೆ ಸಂತಸ ವ್ಯಕ್ತಪಡಿಸಿದ್ದು ಗೆಲುವಿನಿಂದ ರಾಜ್ಯದಲ್ಲಿ ಬಿಜೆಪಿ ಬಹುಮತದ ಸರಕಾರವಾಗಿದೆ ಎಂದಿದ್ದಾರೆ.

ಕಳೆದ ಕೆಲವು ತಿಂಗಳಿಂದ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ತಲೆಧೋರಿತ್ತು. ಸಹಜವಾಗಿ ಇದು ಆತಂಕಕ್ಕೆ ಕಾರಣವಾಗಿತ್ತು. ಆದರೆ ಉಪಚುನಾವಣೆ ಗೆಲುವು ರಾಜಕೀಯ ಅಸ್ಥಿರತೆಯನ್ನು ಕೊನೆಗೊಳಿಸಿದೆ ಎಂದರು.

ಇದೇ ವೇಳೆ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ, ಬಿಎಸ್‌ವೈ ಎಲ್ಲಾ ಕ್ಷೇತ್ರಗಳಿಗೂ ಕಾಲಿಗೆ ಚಕ್ರ ಕಟ್ಟಿದ ಹಾಗೆ ತಿರುಗಾಡಿದ್ದಾರೆ. ಇದರ ಪರಿಣಾಮ 12 ಕ್ಷೇತ್ರಗಳಲ್ಲಿ ಗೆಲ್ಲಲು ಸಾಧ್ಯವಾಗಿದೆ. ಈ ವಯಸ್ಸಿನಲ್ಲಿಯೂ ಪ್ರತಿ ಕ್ಷೇತ್ರಗಳಿಗೆ ಓಡಾಡಿದ ಪ್ರಚಾರ ಮಾಡಿ, ಇತರರಿಗೂ ಹುಮ್ಮಸ್ಸು ನೀಡಿದ ರೀತಿ ಮಾದರಿ ಎಂದರು.

ಕೆ.ಆರ್ ಪೇಟೆಯಲ್ಲಿ ನಾಮಪತ್ರ ಸಲ್ಲಿಕೆ ದಿನ ಚೆಪ್ಪಲು ಎಸೆದು ಅವಮಾನ ಮಾಡಿದ್ದರು. ಅದರ ಸೇಡನ್ನು ಉಪಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ತೀರಿಸಿಕೊಂಡಿದ್ದಾರೆ ಎಂದರು.


Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago