ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಈ ಬಗ್ಗೆ ಇಂದು ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಈ ಕುರಿತು ಸಭೆ ಬಳಿಕ ಸಚಿವ ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಲಸಿಕೆ ಅಭಿಯಾನಕ್ಕೆ ಒತ್ತು ನೀಡಲಾಗುವುದು, ಇದಲ್ಲದೇ ಸೋಂಕು ಹೆಚ್ಚು ಇರುವ ದೇಶದಿಂದ ಬರೋರ ಮೇಲೆ ನಿಗ ಇಡಲಾಗುವುದು, ಇನ್ನೂ ಕೊರೊನಾ ಸೋಂಕಿನ ಬಗ್ಗೆ ಶೀಘ್ರದಲ್ಲಿ ಮಾರ್ಗಸೂಚನೆ ಬಿಡುಗಡೆ ಮಾಡಲಾಗುವುದು ಎಂದರು.
ಸದ್ಯ ಬೆಂಗಳೂರಿನಲ್ಲಿ ಪಾಸಿಟಿವ್ ರೇಟ್ ದರ ಹೆಚ್ಚಳವಾಗಿದ್ದು, ಎಲ್ಲ ರೀತಿಯಲ್ಲಿ ಈ ಬಗ್ಗೆ ಗಮನ ಹರಿಸಲಾಗುತ್ತಿದೆ, ಇದಲ್ಲದೇ ಸದ್ಯ ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕುವುದಿಲ್ಲ, ಮುಂಬರುವ ದಿನಲ್ಲಿ ಈ ಬಗ್ಗೆ ಚಿಂತನೆ ನಡೆಸಲಾಗುವುದು ಎಂದಿದ್ದಾರೆ.
ಇನ್ನು ಎಲ್ಲರೂ ಸಾಮಜಿಕ ಅಂತರ ಕಾಪಾಡಬೇಕು. ಸೋಂಕು ಹೆಚ್ಚಿರುವ ದೇಶಗಳಿಂದ ಬಂದವರ ಮೇಲೆ ನಿಗಾ ವಹಿಸಬೇಕು ಏರ್ಪೋರ್ಟ್ನಲ್ಲಿ ಎಚ್ಚರ ವಹಿಸಿ, ನಾಲ್ವನೇ ಸೋಂಕು ಬರುವವರೆಗೆ ಕಾಯಬೇಡಿ, ಲಸಿಕೆ ಹಾಕಿಸಿಕೊಳ್ಳಿ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳಳ್ಳಿ ಎಂದು ತಿಳಿಸಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…