ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ. ಪರಿಸರ ಗಣೇಶ ಕೂರಿಸಬೇಕು ಎಂದು ಹೇಳಿದ್ದಾರೆ.
ಕೋವಿಡ್ ವೇಳೆ ವಾರ್ಡ್ ಗೆ ಒಂದು ಗಣಪತಿ ಎಂದು ನಿರ್ಬಂಧ ಹೇರಲಾಗಿತ್ತು. ಮುಂಜಾಗ್ರತ ಕ್ರಮವಾಗಿ ಈ ಹಿಂದೆ ಗಣೇಶ ಹಬ್ಬ ಆಚರಣೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ತಿಳಿಸಿದ್ದಾರೆ.
BREAKING : ಕಾಮನ್ ವೆಲ್ತ್ ಗೇಮ್ಸ್ – ಚಿನ್ನದ ಪದಕ ಗೆದ್ದ ಪಿ.ವಿ.ಸಿಂಧು – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…