Featured

ರಾಜ್ಯದಲ್ಲಿ ಐದು ದಿನ ಭಾರೀ ಮಳೆ ; ಕರಾವಳಿಯಲ್ಲಿ ಏ.13ರಿಂದ ಏ.16 ರವರೆಗೆ ಎಲ್ಲೋ ಅಲರ್ಟ್ ಘೋಷಣೆ -Vishwanews24

ರಾಜ್ಯದಲ್ಲಿ ಐದು ದಿನ ಭಾರೀ ಮಳೆ ; ಕರಾವಳಿಯಲ್ಲಿ ಏ.13ರಿಂದ ಏ.16 ರವರೆಗೆ ಎಲ್ಲೋ ಅಲರ್ಟ್ ಘೋಷಣೆ -Vishwanews24

ಬೆಂಗಳೂರು  : ಮಧ್ಯ ಮಹಾರಾಷ್ಟ್ರದಿಂದ ತಮಿಳುನಾಡುವರೆಗೆ ತೇವಾಂಶಭರಿತ ಮೋಡಗಳು ಹಾದುಹೋಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗಲಿದ್ದು ಈ ಹಿನ್ನೆಲೆ ಹವಮಾನ ಇಲಾಖೆಯು ಕರಾವಳಿಯ ದಕ್ಷಿಣ ಕನ್ನಡ ಸೇರಿ ಹಲವೆಡೆ ಏ.13ರಿಂದ ಏ.16ರವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಏ.14ರಿಂದ ಮೂರು ದಿನಗಳವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದ್ದು ಈ ಹಿನ್ನೆಲೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ಯುಗಾದಿ ಹಬ್ಬದ ಸಂಭ್ರಮ : ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ -Vishwanews24

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ 72 ಗಂಟೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ ಎಂದು ಕೂಡಾ ಇಲಾಖೆ ತಿಳಿಸಿದೆ.

ಇನ್ನು ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣದಿಂದಾಗಿ ತಮಿಳುನಾಡು, ಕೇರಳ, ಮಧ್ಯಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಮಧ್ಯಪ್ರದೇಶ, ವಿದರ್ಭ, ತೆಲಂಗಾಣ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಮುಂದಿನ 5 ದಿನ ಮಳೆಯಾಗಲಿದೆ. ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ತಿಸ್ತಾನ್, ಮುಜರ್‌ಬಾದ್, ಹಿಮಾಚಲ ಪ್ರದೇಶದಲ್ಲಿ ಏ.14ರಂದ 16ರವರೆಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಕೂಡಾ ಇಲಾಖೆ ಮಾಹಿತಿ ನೀಡಿದೆ.

ಮಂಗಳೂರು : ನೈಟ್‌ ಕರ್ಫ್ಯೂ ಉಲ್ಲಂಘನೆ , 2 ದಿನಗಳಲ್ಲಿ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

12 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

12 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

12 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

12 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

13 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

15 hours ago