ತುಮಕೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರಿಗೆ ಶೇ.3 ರಷ್ಟು ಬಡ್ಡಿದರದಲ್ಲಿ 20 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶೇ 3ರಷ್ಟು ಬಡ್ಡಿ ದರದಲ್ಲಿ ನೀಡುತ್ತಿರುವ ಸಾಲದ ಮೊತ್ತವನ್ನು ರೂ.10 ಲಕ್ಷದಿಂದ ರೂ.20 ಲಕ್ಷಕ್ಕೆ ಏರಿಕೆ ಮಾಡಲಾಗುವುದು.
ಕೊಬ್ಬರಿಗೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಸರ್ಕಾರದ ಸಹಕಾರಿ ಬ್ಯಾಂಕ್ ಗಳಿಂದ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂಪಾಯಿಗಳ ಅಲ್ಪಾವಧಿಯ ಬೆಳೆ ಸಾಲವನ್ನು 5 ಲಕ್ಷ ರೂಪಾಯಿಗಳಿಗೆ ಮತ್ತು 10 ಲಕ್ಷ ರೂಪಾಯಿಗಳ ದೀರ್ಘಾವಧಿ ಸಾಲವನ್ನು ಶೇಕಡಾ 3 ರ ಬಡ್ಡಿದರದಲ್ಲಿ 20 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…