Featured

, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಜಕೀಯದಲ್ಲಿ ಮಹಿಳೆಯರ ಮೀಸಲಾತಿ ಹೆಚ್ಚಳ :  ಸಿದ್ದರಾಮಯ್ಯ  – Vishwanews24

ಬಿಜೆಪಿ ಮಹಿಳೆಯರಿಗೆ ಯಾವುದೇ ಯೋನಜನೆಗಳನ್ನು ನೀಡಿಲ್ಲ ..

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಜಕೀಯದಲ್ಲಿ ಮಹಿಳೆಯರ ಮೀಸಲಾತಿ ಹೆಚ್ಚಳ :  ಸಿದ್ದರಾಮಯ್ಯ

ಬೆಂಗಳೂರು :  ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದ್ದಾರೆ. ಅಧಿಕಾರಕ್ಕೆ ಬಂದು ಮೂರುವರೆ ವರ್ಷ ಆದ್ರೂ ಯೋಜನೆ ನೀಡಿಲ್ಲ. ಮಹಿಳೆಯರಿಗೆ ಯಾವುದೇ ಯೋನಜನೆಗಳನ್ನು ನೀಡಿಲ್ಲ. ನಾವು ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಕಾಂಗ್ರೆಸ್‌ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಪ್ರಮಾಣವನ್ನು ಶೇ.33 ಕ್ಕೆ ಹೆಚ್ಚಳ ಮಾಡುತ್ತೇವೆ. ವಿಧಾನಸಭೆ , ಪರಿಷತ್, ಲೊಕಸಭೆ ಮಹಿಳೆಯರ ಮೀಸಲಾತಿಯನ್ನು ಹೆಚ್ಚಳ ಮಾಡುತ್ತೇವೆ ಎಂದು ಹೇಳಿದ್ದಾರೆ.

ದೇಶದಲ್ಲಿ ಎಲ್ಲಿಯವರೆಗೆ ಮಹಿಳೆಯರ ಅಭಿವೃದ್ಧಿ ಆಗುವುದಿಲ್ಲವೋ ಅಲ್ಲಿಯವರೆಗೆ ಭಾರತದ ಅಭಿವೃದ್ಧಿ ಸಾಧ್ಯವಿಲ್ಲ.ಕಾಂಗ್ರೆಸ್ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ತಂದಿದೆ. ಉದ್ಯೋಗದಲ್ಲಿ ಮಹಿಳೆಯರಿಗೆ 33 ಮೀಸಲಾತಿ ಹೆಚ್ಚಳ ಮಾಡಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜಕೀಯದಲ್ಲಿ ಮಹಿಳೆಯರ ಮೀಸಲಾತಿ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago