ನವದೆಹಲಿ,:,ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದರೆ ಉತ್ತಮ ಅವಕಾಶ ದೊರಕುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಹುಲ್ ಗಾಂಧಿ ಎದುರು ಹೇಳಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮಾಡಿಕೊಂಡಿರುವ ಚುನಾವಣಾ ಪೂರ್ವ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ರೀತಿಯ ಲಾಭವೂ ಆಗಿಲ್ಲ ಎಂದಿರುವ ಸಿದ್ದರಾಮಯ್ಯನವರು ಮೈತ್ರಿ ಬದಲಿಗೆ ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ಹೆಚ್ಚು ಸ್ಥಾನ ಗಳಿಸಬಹುದಿತ್ತು ಎಂದು ಹೇಳಿದ್ದಾರೆ.
ಜೆಡಿಎಸ್ ಪ್ರಾಬಲ್ಯವಿರುವ ಕಡೆ ಜೆಡಿಎಸ್ಗೆ ನೇರ ಪೈಪೋಟಿ ಇರುವುದು ಕಾಂಗ್ರೆಸ್ನಿಂದ ಮಾತ್ರ. ಇಂತಹ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟು ಕಾಂಗ್ರೆಸ್ನ ತಳಮಟ್ಟದ ಸಂಘಟನೆಗೆ ಹಾನಿ ಮಾಡಿಕೊಂಡಂತಾಗಿದೆ. ದಶಕಗಳ ಕಾಲ ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ನಡೆಸಿರುವ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುವಂತೆ ಪಕ್ಷ ಅವರಿಗೆ ತಾಕೀತು ಮಾಡಿದೆ.
ಇದರಿಂದ ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿ ಪಕ್ಷಕ್ಕೆ ನಷ್ಟಉಂಟಾಗಿದೆ. ಇಂತಹ ಕಡೆ ಬಿಜೆಪಿ ಪರ್ಯಾಯವಾಗಿ ರೂಪುಗೊಳ್ಳಲು ನಾವೇ ನೆರವು ಮಾಡಿಕೊಟ್ಟಂತಾಗಿದೆ. ಇಂತಹ ಹಲವು ಸಮಸ್ಯೆಗಳು ಮೈತ್ರಿಯಿಂದ ಸೃಷ್ಟಿಯಾಗಿವೆ ಎಂದು ಸಿದ್ದರಾಮಯ್ಯನವರು ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…