ಬೆಂಗಳೂರು : ರಾಷ್ಟ್ರವ್ಯಾಪಿ ಕೊರೋನಾ ಸೋಂಕಿನ ಲಸಿಕಾ ಅಭಿಯಾನ ಆರಂಭಗೊಂಡಿದೆ. ಇದೇ ಸಂದರ್ಭದಲ್ಲಿ ಲಸಿಕೆಯ ಬಗ್ಗೆ ಭಯ, ಆತಂಕ ಕೂಡ ಶುರುವಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದಂತ ಸಿಎಂ ಯಡಿಯೂರಪ್ಪ ಲಸಿಕೆ ಬಗ್ಗೆ ಯಾರೂ ಭಯ, ಆತಂಕ ಪಡಬೇಕಾಗಿಲ್ಲ ಎಂದು ಹೇಳಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ, ರಾಜ್ಯದಲ್ಲೂ ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದರು. ಈ ಬಳಿಕ ಮಾತನಾಡಿದಂತ ಸಿಎಂ ಯಡಿಯೂರಪ್ಪ, ಕೊರೋನಾ ಲಸಿಕೆಯ ಬಗ್ಗೆ ಯಾರೂ ಭಯ, ಆತಂಕ ಪಡಬೇಕಾಗಿಲ್ಲ. ಇದು ಸುರಕ್ಷಿತವಾದಂತ ಲಸಿಕೆಯಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಅಂದಹಾಗೇ, ಕೊರೊನಾ ಲಸಿಕೆ ಅಭಿಯಾನಕ್ಕೆ ಮೋದಿ ಚಾಲನೆ ನೀಡಿದ್ದು, 3 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ಹೆಚ್ಚು ಮಾಡುತ್ತೇವೆ. ಬಿಡದಿಯ ಮಹಿಳೆಯೊಬ್ಬರು ನಮ್ಮ ಸಮ್ಮುಖದಲ್ಲಿ ಲಸಿಕೆಯನ್ನು ಪಡೆದರು. ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಸುದರ್ಶನ್ ಬಲ್ಲಾಳ್ ಸಹ ಲಸಿಕೆಯನ್ನು ಪಡೆದಿದ್ದಾರೆ.
http://ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಲಸಿಕೆ ನೀಡುವ ಮೂಲಕ ಚಾಲನೆ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…