ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು : ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ -Vishwanews24

Featured, ಉಡುಪಿ, ದಕ್ಷಿಣ ಕನ್ನಡ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು : ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ -Vishwanews24

ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಬೂಬುಗಳನ್ನು ಹೇಳಿ ಈ ಕಾಯ್ದೆ ಜಾರಿಗೆ ಬಾರದಂತೆ ತಡೆ ಒಡ್ಡಲಾಗಿದೆ.ಭರತ ಭೂಮಿಯಲ್ಲಿ ಗೋವುಗಳು ಪರಮ ಪೂಜನೀಯ ಆಗಿವೆ ನಮ್ಮ ಬದುಕಿಗೆ ಗೋಗಳು ಅತ್ಯಂತ ಸಮೀಪ ಆಗಿವೆ.ಗೋವಂಶ ಉಳಿಸಲು ರಾಜ್ಯ ಸರ್ಕಾರ ಕೂಡಲೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.