ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ರೈತರಿಗೆ ಅನುಕೂಲ ಮಾಡಲಾಗುವುದು ಎಂದು ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ಕಾಯ್ದೆಯನ್ನು ಸಂಪೂರ್ಣವಾಗಿ ನಿಷೇಧಿಸಲ್ಲ.
ಬದಲಾವಣೆ ಮಾಡುತ್ತೇವೆ. ಗೋಹತ್ಯೆ ನಿಷೇಧ ಕಾಯ್ದೆಯಿಂದ ರೈತರಿಗೆ ಅನಾನುಕೂಲವಾಗಿದೆ. ಬಿಜೆಪಿ ಬಹಳಷ್ಟು ರೈತರಿಗೆ ಅನಾನುಕೂಲ ಮಾಡಿದೆ. ಹೀಗಾಗಿ ಕೆಲ ಬದಲಾವಣೆಗಳನ್ನು ಮಾಡಲಾಗುವುದು ಎಂದರು.
ಗೋಹತ್ಯೆ ನಿಷೇಧದಿಂದ ಅವರ ಸಂಘಟನೆ ಈ ಕಾಯ್ದೆ ಮೂಲಕ ಹಣ ವಸೂಲಿ ಮಾಡೋ ದಂಧೆ ಮಾಡಿಕೊಂಡಿದ್ದರು. ಇದೀಗ ರಾಜ್ಯದ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಲ ನಿಮಯಗಳನ್ನು ಸಡಿಲ ಮಾಡುತ್ತೇವೆ ಎಂದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…