ಬೆಂಗಳೂರು: 2020-21ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಘೋಷಣೆ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜೂನ್ 14ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದರು. ಜೂ.14ರಿಂದ ಜೂ.25ರವರೆಗೆ ಪರೀಕ್ಷೆಗಳು ನಡೆಯಲಿದೆ.
ಜೂನ್ 14: ಪ್ರಥಮ ಭಾಷೆ
ಜೂನ್ 16: ಗಣಿತ, ಸಮಾಜಶಾಸ್ತ್ರ
ಜೂನ್ 18: ದ್ವಿತೀಯ ಭಾಷೆ ಇಂಗ್ಲಿಷ್ ಅಥವಾ ಕನ್ನಡ
ಜೂನ್ 21: ವಿಜ್ಞಾನ
ಜೂನ್ 23: ತೃತೀಯ ಭಾಷೆ
ಜೂನ್ 25: ಸಮಾಜ ವಿಜ್ಞಾನ
ಪರೀಕ್ಷೆಗಳು ನಡೆಯಲಿದೆ.
ಈ ಬಾರಿ ಮೂರು ಗಂಟೆ 15 ನಿಮಿಷಗಳ ಕಾಲ ಪರೀಕ್ಷೆಗಳು ನಡೆಯಲಿದೆ. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಆಕ್ಷೇಪಗಳಿದ್ದರೇ 15 ದಿನಗಳ ಕಾಲಾವಕಾಶದಲ್ಲಿ ತಿಳಿಸಬಹುದು ಎಂದು ಸಚಿವರು ಹೇಳಿದರು.
ಎಸ್ಎಸ್ಎಲ್ಸಿ ತಾತ್ಕಾಲಿಕ ವೇಳಾಪಟ್ಟಿ ಅನೌನ್ಸ್ ಆಗಿದೆ. ಜೂನ್ 14ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಪ್ರತಿ ಎಕ್ಸಾಂಗೂ ಒಂದರಿಂದ ಎರಡು ದಿನ ಗ್ಯಾಪ್ ಕೊಡಲಾಗಿದೆ. ಈ ಸಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 3 ಗಂಟೆ 15 ನಿಮಿಷ ಕಾಲಾವಕಾಶ ನೀಡಲಾಗಿದೆ ಅಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಉಡುಪಿ : ಫೆ. 7 ರಂದು “ರೈತ ಸಮಾವೇಶ- 2021″ -Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…