Featured

ರಾಜ್ಯದಲ್ಲಿ ಜೂ.14ರಿಂದ 25ರವರೆಗೆ SSLC ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

ರಾಜ್ಯದಲ್ಲಿ ಜೂ.14ರಿಂದ 25ರವರೆಗೆ SSLC ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

ಬೆಂಗಳೂರು: 2020-21ನೇ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಘೋಷಣೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜೂನ್ 14ರಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದರು. ಜೂ.14ರಿಂದ ಜೂ.25ರವರೆಗೆ ಪರೀಕ್ಷೆಗಳು ನಡೆಯಲಿದೆ.

ಜೂನ್ 14: ಪ್ರಥಮ ಭಾಷೆ

ಜೂನ್ 16: ಗಣಿತ, ಸಮಾಜಶಾಸ್ತ್ರ

ಜೂನ್​ 18: ದ್ವಿತೀಯ ಭಾಷೆ ಇಂಗ್ಲಿಷ್ ಅಥವಾ ಕನ್ನಡ

ಜೂನ್​ 21: ವಿಜ್ಞಾನ

ಜೂನ್​ 23: ತೃತೀಯ ಭಾಷೆ

ಜೂನ್ 25: ಸಮಾಜ ವಿಜ್ಞಾನ

ಪರೀಕ್ಷೆಗಳು ನಡೆಯಲಿದೆ.

ಈ ಬಾರಿ ಮೂರು ಗಂಟೆ 15 ನಿಮಿಷಗಳ ಕಾಲ ಪರೀಕ್ಷೆಗಳು ನಡೆಯಲಿದೆ. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಆಕ್ಷೇಪಗಳಿದ್ದರೇ 15 ದಿನಗಳ ಕಾಲಾವಕಾಶದಲ್ಲಿ ತಿಳಿಸಬಹುದು ಎಂದು ಸಚಿವರು ಹೇಳಿದರು.

ಎಸ್​ಎಸ್​ಎಲ್​ಸಿ ತಾತ್ಕಾಲಿಕ ವೇಳಾಪಟ್ಟಿ ಅನೌನ್ಸ್ ಆಗಿದೆ. ಜೂನ್​ 14ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಪ್ರತಿ ಎಕ್ಸಾಂಗೂ ಒಂದರಿಂದ ಎರಡು ದಿನ ಗ್ಯಾಪ್ ಕೊಡಲಾಗಿದೆ. ಈ ಸಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 3 ಗಂಟೆ 15 ನಿಮಿಷ ಕಾಲಾವಕಾಶ ನೀಡಲಾಗಿದೆ ಅಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್ ಮಾಹಿತಿ ನೀಡಿದ್ದಾರೆ.

ಉಡುಪಿ : ಫೆ. 7 ರಂದು “ರೈತ ಸಮಾವೇಶ- 2021″ -Vishwanews24

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

7 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

7 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

8 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

8 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

8 hours ago