Featured

ರಾಜ್ಯದಲ್ಲಿ ಜೂ.14ರಿಂದ 25ರವರೆಗೆ SSLC ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

ರಾಜ್ಯದಲ್ಲಿ ಜೂ.14ರಿಂದ 25ರವರೆಗೆ SSLC ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

ಬೆಂಗಳೂರು: 2020-21ನೇ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಘೋಷಣೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜೂನ್ 14ರಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದರು. ಜೂ.14ರಿಂದ ಜೂ.25ರವರೆಗೆ ಪರೀಕ್ಷೆಗಳು ನಡೆಯಲಿದೆ.

ಜೂನ್ 14: ಪ್ರಥಮ ಭಾಷೆ

ಜೂನ್ 16: ಗಣಿತ, ಸಮಾಜಶಾಸ್ತ್ರ

ಜೂನ್​ 18: ದ್ವಿತೀಯ ಭಾಷೆ ಇಂಗ್ಲಿಷ್ ಅಥವಾ ಕನ್ನಡ

ಜೂನ್​ 21: ವಿಜ್ಞಾನ

ಜೂನ್​ 23: ತೃತೀಯ ಭಾಷೆ

ಜೂನ್ 25: ಸಮಾಜ ವಿಜ್ಞಾನ

ಪರೀಕ್ಷೆಗಳು ನಡೆಯಲಿದೆ.

ಈ ಬಾರಿ ಮೂರು ಗಂಟೆ 15 ನಿಮಿಷಗಳ ಕಾಲ ಪರೀಕ್ಷೆಗಳು ನಡೆಯಲಿದೆ. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಆಕ್ಷೇಪಗಳಿದ್ದರೇ 15 ದಿನಗಳ ಕಾಲಾವಕಾಶದಲ್ಲಿ ತಿಳಿಸಬಹುದು ಎಂದು ಸಚಿವರು ಹೇಳಿದರು.

ಎಸ್​ಎಸ್​ಎಲ್​ಸಿ ತಾತ್ಕಾಲಿಕ ವೇಳಾಪಟ್ಟಿ ಅನೌನ್ಸ್ ಆಗಿದೆ. ಜೂನ್​ 14ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಪ್ರತಿ ಎಕ್ಸಾಂಗೂ ಒಂದರಿಂದ ಎರಡು ದಿನ ಗ್ಯಾಪ್ ಕೊಡಲಾಗಿದೆ. ಈ ಸಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 3 ಗಂಟೆ 15 ನಿಮಿಷ ಕಾಲಾವಕಾಶ ನೀಡಲಾಗಿದೆ ಅಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್ ಮಾಹಿತಿ ನೀಡಿದ್ದಾರೆ.

ಉಡುಪಿ : ಫೆ. 7 ರಂದು “ರೈತ ಸಮಾವೇಶ- 2021″ -Vishwanews24

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

20 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

20 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

21 hours ago