ಬೆಂಗಳೂರು: 2020-21ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಘೋಷಣೆ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜೂನ್ 14ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದರು. ಜೂ.14ರಿಂದ ಜೂ.25ರವರೆಗೆ ಪರೀಕ್ಷೆಗಳು ನಡೆಯಲಿದೆ.
ಜೂನ್ 14: ಪ್ರಥಮ ಭಾಷೆ
ಜೂನ್ 16: ಗಣಿತ, ಸಮಾಜಶಾಸ್ತ್ರ
ಜೂನ್ 18: ದ್ವಿತೀಯ ಭಾಷೆ ಇಂಗ್ಲಿಷ್ ಅಥವಾ ಕನ್ನಡ
ಜೂನ್ 21: ವಿಜ್ಞಾನ
ಜೂನ್ 23: ತೃತೀಯ ಭಾಷೆ
ಜೂನ್ 25: ಸಮಾಜ ವಿಜ್ಞಾನ
ಪರೀಕ್ಷೆಗಳು ನಡೆಯಲಿದೆ.
ಈ ಬಾರಿ ಮೂರು ಗಂಟೆ 15 ನಿಮಿಷಗಳ ಕಾಲ ಪರೀಕ್ಷೆಗಳು ನಡೆಯಲಿದೆ. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಆಕ್ಷೇಪಗಳಿದ್ದರೇ 15 ದಿನಗಳ ಕಾಲಾವಕಾಶದಲ್ಲಿ ತಿಳಿಸಬಹುದು ಎಂದು ಸಚಿವರು ಹೇಳಿದರು.
ಎಸ್ಎಸ್ಎಲ್ಸಿ ತಾತ್ಕಾಲಿಕ ವೇಳಾಪಟ್ಟಿ ಅನೌನ್ಸ್ ಆಗಿದೆ. ಜೂನ್ 14ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಪ್ರತಿ ಎಕ್ಸಾಂಗೂ ಒಂದರಿಂದ ಎರಡು ದಿನ ಗ್ಯಾಪ್ ಕೊಡಲಾಗಿದೆ. ಈ ಸಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 3 ಗಂಟೆ 15 ನಿಮಿಷ ಕಾಲಾವಕಾಶ ನೀಡಲಾಗಿದೆ ಅಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಉಡುಪಿ : ಫೆ. 7 ರಂದು “ರೈತ ಸಮಾವೇಶ- 2021″ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…