ಹಾಸನ :ಬಿಜೆಪಿಯವರು ದುರುದ್ದೇಶದಿಂದಲೇ ಮುಸ್ಲಿಮರಿಗಿದ್ದ 2ಬಿ ಮೀಸಲಾತಿಯನ್ನು ರದ್ದು ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ 2ಬಿ ಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1994 ರಲ್ಲಿ ಹೆಚ್.ಡಿ.ದೇವೇಗೌಡರು ಮುಸ್ಲಿಮರಿಗೆ 2ಬಿ ಮೀಸಲಾತಿ ಕಲ್ಪಿಸಿದ್ದರು. ಆದರೆ ಬಿಜೆಪಿ ಸರ್ಕಾರ ದುರುದ್ದೇಶದಿಂದಲೇ 2ಬಿ ಮೀಸಲಾತಿಯನ್ನು ರದ್ದುಗೊಳಿಸಿದೆ. ನಾವು ಅಧಿಕಾರಕ್ಕೆ ಬಂದರೆ ಮತ್ತೆ 2ಬಿ ಮೀಸಲಾತಿಯನ್ನು ಜಾರಿಗೆ ತರುತ್ತೇವೆ ಎಂದರು.
ಕಾಂಗ್ರೆಸ್ ನವರು ಕೇವಲ ಅಲ್ಪಸಂಖ್ಯಾತರ ಮತ ಹಾಕಿಸಿಕೊಳ್ಳುತ್ತಿದ್ದರು. ಕಾಂಗ್ರೆಸ್ ನವರು ಮುಸ್ಲಿಮರಿಗೆ ಯಾವುದೇ ಮೀಸಲಾತಿ ಕೊಟ್ಟಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…