ಶಿವಮೊಗ್ಗ : ಸಿಎಂ ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯಕ್ಕೆ ನಮ್ಮ ವಿರೋಧವಿಲ್ಲ. ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಮೊದಲು ಅದರ ಕಡೆ ಗಮನ ಹರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಮೊದಲು ಬರಗಾಲ ಸಮಸ್ಯೆಯತ್ತ ಗಮನಹರಿಸಲಿ, ನಂತರ ಗ್ರಾಮವಾಸ್ತವ್ಯ ಮಾಡಲಿ, ಸಿಎಂ ಚುನಾಯಿತ ಶಾಸಕರನ್ನು ಗೂಂಡಾ ಎಂದು ಕರೆಯುತ್ತಾರೆ. ಕುಮಾರಸ್ವಾಮಿ ಅವರ ಈ ವರ್ತನೆಯನ್ನು ನಾನು ಖಂಡಿಸುತ್ತೇನೆ. ಸಿಎಂ ಹಗುರವಾಗಿ ಮಾತನಾಡಿ ಗೊಂದಲ ಸೃಷ್ಟಿಸುತ್ತಾರೆ. ಸಿಎಂ ಆಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದುದು ಅವರ ಕರ್ತವ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ನಮಗೆ ಗ್ರಾಮವಾಸ್ತವ್ಯ ತಡೆಯುವ ಅಗತ್ಯವೇ ಇಲ್ಲ.
ಅದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಬರಗಾಲ ಇದೆ. ಮೊದಲು ಅದರ ಬಗ್ಗೆ ಗಮನ ಹರಿಸಿ ಎಂದು ಸಲಹೆ ಕೊಟ್ಟಿದ್ದೆವು ಎಂದರು
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…