ಶಿವಮೊಗ್ಗ : ಸಿಎಂ ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯಕ್ಕೆ ನಮ್ಮ ವಿರೋಧವಿಲ್ಲ. ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಮೊದಲು ಅದರ ಕಡೆ ಗಮನ ಹರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಮೊದಲು ಬರಗಾಲ ಸಮಸ್ಯೆಯತ್ತ ಗಮನಹರಿಸಲಿ, ನಂತರ ಗ್ರಾಮವಾಸ್ತವ್ಯ ಮಾಡಲಿ, ಸಿಎಂ ಚುನಾಯಿತ ಶಾಸಕರನ್ನು ಗೂಂಡಾ ಎಂದು ಕರೆಯುತ್ತಾರೆ. ಕುಮಾರಸ್ವಾಮಿ ಅವರ ಈ ವರ್ತನೆಯನ್ನು ನಾನು ಖಂಡಿಸುತ್ತೇನೆ. ಸಿಎಂ ಹಗುರವಾಗಿ ಮಾತನಾಡಿ ಗೊಂದಲ ಸೃಷ್ಟಿಸುತ್ತಾರೆ. ಸಿಎಂ ಆಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದುದು ಅವರ ಕರ್ತವ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ನಮಗೆ ಗ್ರಾಮವಾಸ್ತವ್ಯ ತಡೆಯುವ ಅಗತ್ಯವೇ ಇಲ್ಲ.
ಅದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಬರಗಾಲ ಇದೆ. ಮೊದಲು ಅದರ ಬಗ್ಗೆ ಗಮನ ಹರಿಸಿ ಎಂದು ಸಲಹೆ ಕೊಟ್ಟಿದ್ದೆವು ಎಂದರು
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…