ಮಂಗಳೂರು: ಚುನಾವಣೆಗಾಗಿ ಸಾವಿರಾರು ಕಿ.ಮೀ. ದೂರದ ಹೈದರಾಬಾದ್ ಗೆ ಹೋಗೋ ಅಮಿತ್ ಶಾ, ಹತ್ತು ಕಿ.ಮೀ. ದೂರದಲ್ಲಿರುವ ರೈತರ ಜೊತೆ ಮಾತಾಡಲು ಸಮಯ ಸಿಗದಿರುವುದು ವಿಪರ್ಯಾಸವೇ ಸರಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರಕಾರದ ಜನವಿರೋಧಿ ನಿಲುವಿಗೆ ದೇಶದಲ್ಲಿ ಸೂಕ್ತ ಉತ್ತರ ಸಿಗುತ್ತಿದೆ. ರೈತರ ವಿಶ್ವಾಸ ಪಡೆಯದೆ ಕಾನೂನು ಜಾರಿಗೆ ತರಲು ಹೊರಟಿರುವ ಪರಿಣಾಮ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದಲ್ಲಿ ದಿಕ್ಕು ತಪ್ಪಿದ ಸರಕಾರದಿಂದ ಜನವಿರೋಧಿ ಕೆಲಸವಾಗುತ್ತಿದೆ. ಇನ್ನೂ ಎರಡು ಕಾನೂನು ತರಲು ಸರಕಾರ ಹೊರಟಿದೆ. ಗೋ ಹತ್ಯೆ, ಲವ್ ಜಿಹಾದ್ ವಿರುದ್ಧ ಕಾನೂನು ತರಲು ಹೊರಟಿದೆ. ಪ್ರಪಂಚದಲ್ಲಿ ಇಲ್ಲದೇ ಇರುವ ಲವ್ ಜಿಹಾದ್ ಗೂ ಕಾನೂನು ತರಲು ಹೊರಟಿದೆ. ಲವ್ ಜಿಹಾದ್ ಕಾಯ್ದೆಯಿಂದ ಉದ್ಯೋಗ ಸೃಷ್ಟಿಯಾಗುತ್ತಾ? ದೇಶದಲ್ಲಿ ಆರ್ಥಿಕ ಸ್ವಾವಲಂಬನೆಯಾಗುತ್ತಾ? ಎಂದು ಪ್ರಶ್ನಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…