ಬೆಂಗಳೂರು : “ನಿಫಾ ಸೋಂಕು ನಮ್ಮ ರಾಜ್ಯದಲ್ಲಿ ಕಾಣಿಸಿಕೊಂಡಿಲ್ಲ. ನಿಫಾ ಸೋಂಕಿಗೆ ಲಸಿಕೆ,, ಚಿಕಿತ್ಸೆ ಇಲ್ಲ. ರೋಗದ ಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ಕೊಡುತ್ತೇವೆ” ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಿಫಾ ಸೋಂಕಿಗೆ ಕೇರಳದಲ್ಲಿ ಮಗುವೊಂದು ಸಾವನ್ನಪ್ಪಿದೆ. ಸೋಂಕಿತರ ಮೇಲೆ ಅಲ್ಲಿನ ಸರ್ಕಾರ ನಿಗಾ ವಹಿಸಿದೆ. ನಿಫಾ ತಡೆಗೆ ಕೇರಳ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ನಮಗೆ ಸಮಾಧಾನವಿದೆ” ಎಂದಿದ್ದಾರೆ.
“ನಿಫಾ ಸೋಂಕು ಬಗ್ಗೆ ರಾಜ್ಯದ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗಂಭೀರ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ನಿಫಾ ತಡೆಗೆ ಎಲ್ಲಾ ರೀತಿಯಾದ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
1-5ನೇ ತರಗತಿಗಳ ಪ್ರಾರಂಭದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “6-8ನೇ ತರಗತಿಗಳು ಈಗಷ್ಟೇ ಆರಂಭವಾಗಿವೆ. ಎಷ್ಟೋ ಪೋಷಕರು ಇನ್ನೂ ಮಕ್ಕಳನ್ನು ಶಾಲೆಗೆ ಕಳುಹಿಸಿಲ್ಲ. ಸ್ವಲ್ಪ ದಿನ ಕಾದು ನೋಡೋಣ” ಎಂದು ಹೇಳಿದ್ದಾರೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…