ಬೆಂಗಳೂರು,: ರಾಜ್ಯದಲ್ಲಿ ಪ್ರಸ್ತುತ ಸಿಡಿಗಳ ಸರ್ಕಾರ ಅಸ್ತಿತ್ವದಲ್ಲಿದ್ದು, ಸೆಕ್ಸ್ ಸಿಡಿ, ಭ್ರಷ್ಟಾಚಾರದ ಸಿಡಿಗಳಿಂದ ಈ ಸರ್ಕಾರ ನಡೆಯುತ್ತಿದೆ” ಎಂದು ಕೆಪಿಸಿಸಿ ವ್ಯಂಗ್ಯವಾಡಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಬಳಿಕ ಜಲಸಂಪೂನ್ಮೂಲ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದಕ್ಕೆ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ‘ಸಿಡಿ’ಗಳ ಸರ್ಕಾರ ಎಂದು ವ್ಯಂಗ್ಯವಾಡಿದೆ.
ಮಾರ್ಚ್ 6ರಂದು ಮಂಗಳೂರು ಕಂಬಳೋತ್ಸವ -Vishwanews24
ಈ ಬಗ್ಗೆ ಟ್ವೀಟ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಸಿಡಿ ಸರ್ಕಾರದ ಇಡೀ ಸಂಪುಟವೇ ಸಿ.ಡಿ ಸಂಕಟದಲ್ಲಿ ಸಿಲುಕಿದೆಯೇ . ಸಿ ಡಿ ಎಂದರೆ ಸಾಕು ಬಿಜೆಪಿಯ ಪ್ರತಿಯೊಬ್ಬರೂ ಗಾಬರಿಬಿದ್ದು ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ! ಹಿಂದೆಯೂ, ಈಗಲೂ..ಬಿಜೆಪಿ ತನ್ನ ಆಡಳಿತವನ್ನು ಇದೇ ರೀತಿಯ ಅಸಹ್ಯಗಳಲ್ಲೇ ಕಳೆಯುತ್ತಿದೆ.ಅಧಿಕಾರದಾಸೆಗೆ ಬಿಜೆಪಿ ಯಾವ ಕೀಳು ಮಟ್ಟಕ್ಕೂ ಇಳಿಯುತ್ತದೆ ಎಂದು ವ್ಯಂಗ್ಯವಾಡಿದೆ.
ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ಭೇಟಿ -Vishwanews24
ಈ ಹಿಂದೆಯೂ 2009ರಲ್ಲಿ ಎಂ.ಪಿ ರೇಣುಕಾಚಾರ್ಯ, 2012ರಲ್ಲಿ ಹರತಾಳು ಹಾಲಪ್ಪ, ಲಕ್ಷ್ಮಣ್ ಸವದಿ, ಸಿಸಿ ಪಾಟೀಲ್, 2013ರಲ್ಲಿ ರಘುಪತಿ ಭಟ್, ಇದೀಗ 2021ರಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಸಿಡಿ ಪ್ರಕರಣದಲ್ಲಿ ಹೆಸರು ಕೇಳಿಬಂದಿದೆ
ಉಡುಪಿ : ಮಾ. 10 ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ ಕಾರ್ಯಕ್ರಮ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…